ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಇ) ಆಳ್ವಾರಾಚಾರ್ಯ ಸ್ತುತಿಗಳು (1) ರಾಮಾನುಜರು ನಾದ ಮೂರರೊಳೆನ್ನೊಳು ನೀ ಕಂಡುಬಾರೊ ಪ ಆದಿ ಆನಾದಿಯ ಭೇದವೇನದು ತೋರಿ ನಾದಬಿಂದು ಕಳೆಯೊಳ್ ನೀ ಕಂಡುಬಾರೊ 1 ಪಂತಗೊಳಿಸಿ ಕೊಟ್ಟ ಪರಮದೇಶಿಕನೆ 2 ಮೂಲ ಪ್ರಣವ ಬ್ರಹ್ಮ ಬಾಲ ಬ್ರಹ್ಮಚಾರೀ ಕೋಲೂಪ್ಯಾಟಕಾ ಮಾಂ ಪಾಲ ತುಲಶಿರಾಮಾ 3
--------------
ಚನ್ನಪಟ್ಟಣದ ಅಹೋಬಲದಾಸರು