ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅನಂತೇಶ್ವರ ದೇವರನ್ನು ನೆನೆದು) ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇ ಲೋಕೋತ್ತಮಾನಂತೇಶ್ವರ ದೇವಾಲಯದಿ ಪ. ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆ ಝಡಿದು ಬರುತಿಹುದು ಭೋರ್ಗುಡಿಪ ತೆರೆಯ ಝಡಿವ ನಾದಕೆ ಒಡಂಬಡದೇಕಾಂತದಿ ಬಂದು ಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1 ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳು ಭಾರವನು ಪೊತ್ತು ಬಹಳಾಲಸ್ಯವೋ ಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದ ಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2 ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ- ಬೇಡಿದೆನು ಎಂಬ ನಾಚಿಕೆಯ ಮನವೋ ಖೋಡಿ ನೃಪತಿಯರ ಹೋಗಾಡಿಸುತ ಕಾಡಿನೊಳು ಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3 ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯ ಕಾಲದೊಳು ಗೈವಂತಮೇಲುಕಾರಿಯದ ಕಾಲೋಚಿತವ ಮನದೊಳಾಲೋಚಿಸುತ್ತಹಿಯ ಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4 ಯುಗಯುಗದೊಳವತಿರಿಸ ಜಗದ ಭಾರವನಿಳುಹಿ ಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವ ತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀ ಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5 ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ- ಗಲಭೆಯುಂಟೆಂದಲ್ಲಿ ನಿ¯ದೆ ಈಗ ಲಲನೆಯಳ ಕೂಡೆ ಸರಸಗಳನಾಡಲು ತನಗೆ ಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6 ಸೇರಿರ್ದ ಶರಣ ಸಂಸಾರಿ ನೀನೆಂದು ಶ್ರುತಿ ಸಾರುವುದು ಕರುಣವನು ತೋರೆನ್ನ ದೊರೆಯೇ ದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ- ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ತುಪಾಕಿ ವೆಂಕಟರಮಣಾಚಾರ್ಯ
ವೃಂದಾವನಕೈತಂದನು ಆ-ನಂದದಿಂ ಕ್ಷೀರಾಬ್ಧಿಯಿಂದ ಶ್ರೀಕೃಷ್ಣನು ಪ ತೆತ್ತೀಸರೂಪಿ ದೇವತೆಗಳೋಲೈಸಲುಮುತ್ತಿನ ಚಾಮರಗಳನಿಕ್ಕಲುಮುತ್ತೈದೆಯರೆಲ್ಲಾ ಧವಳವ ಪಾಡಲುಅರ್ಥಿಯಿಂದಿಂದಿರೆ ಸಹಿತ ಶ್ರೀಕೃಷ್ಣನು 1 ದ್ವಾರಾವತಿಯಿದ್ದು ಕ್ಷೀರಸಾಗರವಿದ್ದುಸಾರತರ ಶ್ವೇತದ್ವೀಪವಿರ್ದುಶ್ರೀ ವೃಂದಾವನ ಸುಖಮಂದಿರವೆನುತಲಿಕ್ಷೀರಸಾಗರವಾಸಿಯಾದ ಶ್ರೀಕೃಷ್ಣನು 2 ನಂದಗೋಕುಲವಿದ್ದು ಮಂದರಗಿರಿಯಿದ್ದುಚಂದವಾದ ವೈಕುಂಠಲೋಕವಿದ್ದುವೃಂದಾವನಪತಿಸುಖ ಗೃಹವೆನುತಲಿಇಂದಿರಾದೇವಿಯಿಂ ಸಹಿತ ಶ್ರೀಕೃಷ್ಣನು3 ಸುರದುಂದುಭಿ ದಂಧಣರೆಂದು ಮೊಳಗಲುಸುರರು ಹೂವಿನ ಮಳೆಯನು ಕರೆಯತರುಣ ತುಲಸಿಮಾಲೆಯಲುಗಲಿಂದಿರೆ ಸಹಗರುಡನ ಹೆಗಲಿನಿಂದಿಳಿದು ಶ್ರೀಕೃಷ್ಣನು4 ಉರದ ಕೌಸ್ತುಭರತ್ನ ಥಳಥಳಥಳಿಸಲುಕೊರಳ ವೈಜಯಂತಿಯ ಸರವಲುಗೆಸರಸಿಜ ಭವಮುಖ್ಯ ಸುರರೋಲೈಸಲುಪರಮ ಸಂಭ್ರಮದಿಂದ ಶ್ರೀಕೃಷ್ಣರಾಯನು5
--------------
ಕೆಳದಿ ವೆಂಕಣ್ಣ ಕವಿ
(ಅನಂತೇಶ್ವರ ದೇವರನ್ನು ನೆನೆದು)ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇಲೋಕೋತ್ತಮಾನಂತೇಶ್ವರ ದೇವಾಲಯದಿ ಪ.ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆಝಡಿದು ಬರುತಿಹುದು ಭೋರ್ಗುಡಿಪ ತೆರೆಯಝಡಿವ ನಾದಕೆ ಒಡಂಬಡದೇಕಾಂತದಿ ಬಂದುಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳುಭಾರವನು ಪೊತ್ತು ಬಹಳಾಲಸ್ಯವೋಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ-ಬೇಡಿದೆನು ಎಂಬ ನಾಚಿಕೆಯ ಮನವೋಖೋಡಿನೃಪತಿಯರ ಹೋಗಾಡಿಸುತ ಕಾಡಿನೊಳುಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯಕಾಲದೊಳು ಗೈವಂತಮೇಲುಕಾರಿಯದಕಾಲೋಚಿತವ ಮನದೊಳಾಲೋಚಿಸುತ್ತಹಿಯಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4ಯುಗಯುಗದೊಳವತಿರಿಸ ಜಗದ ಭಾರವನಿಳುಹಿಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ-ಗಲಭೆಯುಂಟೆಂದಲ್ಲಿ ನಿ¯ದೆ ಈಗಲಲನೆಯಳ ಕೂಡೆ ಸರಸಗಳನಾಡಲು ತನಗೆಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6ಸೇರಿರ್ದ ಶರಣ ಸಂಸಾರಿ ನೀನೆಂದುಶ್ರುತಿಸಾರುವುದು ಕರುಣವನು ತೋರೆನ್ನ ದೊರೆಯೇದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ-ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಉರುಗುಣಗಣಶ್ರೇಣಿ ಕರುಣೀ ಪಎರಗಿ ಬಿನೈಪೆ ತಾಯೆ ಸುಖವೀಯೇ ಅ.ಪವನಜಸಂಭವಮುಖ್ಯ ಅನಿಮಿಶೇಷರಸ್ತೋಮಕನಕವೃಷ್ಟಿಯ ಸುರಿದು ಪೊರೆಯೇ ಧ್ವರಿಯೇ 1ಸೃಷ್ಟಿಕಾರಣಿ ನೀನೆ ಕಷ್ಟ ತರಿದು ಕೃಪಾ -ಇಷ್ಟು ವಿಧದಲಿ ಬೇಡಿಕೊಂಬೆ ಅಂಬೆ 2ಖ್ಯಾತಮಹಿಮಳೆ ಎನ್ನ ಮಾತುಲಾಲಿಸುದೇವಿಪೋತನಾನಲ್ಲೆ ನಿನಗೆನಾಥನಾಗಿ ಭಾಗ್ಯಪಡೆದ ಜಸಪಡೆದಾ 3ಬ್ರಹ್ಮದೇವರುಸುಮ್ಮನ ನೀಡುಇಮ್ಮನಮಾಡದೆ
--------------
ಗುರುಜಗನ್ನಾಥದಾಸರು