ಒಟ್ಟು 5 ಕಡೆಗಳಲ್ಲಿ , 3 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

435(ಅ) ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆ ಮತಿಮತಾಂವರ ಮಾನಿನೇ ಪ. ಭುವನೇಂದ್ರತೀರ್ಥ ಯತಿಪ್ರವರಕರಸಂಜಾತ ಸುವಿವೇಕಿ ವರದೇಂದ್ರಕರಸಂಭವಾಯ ಗೀರ್ವಾಣ ತ- ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1 ಕಾಶೀಮಠಾದಿಪತಿಯೇ ಸುಸನ್ಯಾಸಿ ಯೇ ಸ(ತ್ತ್ವ) ಗುಣಭೂಷಾಯ ತೇ ವ್ಯಾಸ ರಘುಪತಿಚರಣದಾಸವತ್ಪೂಜಕ ವಿ- ಶೇಷ ಭಕ್ತಿಜ್ಞಾನಶಾಲಿನೇ ತುಭ್ಯಂ 2 ಆಜಾನುಬಾಹುವೇ ಗೌಡಸಾರಸ್ವತ ಮ- ಹಾಜನಸಮಾಜಮಂಡಲವಾಸಿನೇ ರಾಜೀವನಯನಾಯ ನಮಿತಜನನಿಕರ ಸುರ ಭೂರಿ ರವಿತೇಜಸ್ವಿನೇ 3 ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವ ರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂ ದುಷ್ಟ ಜನ ದೂರಾಯ ಧೀರಾಯ ಭಕ್ತದ- ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4 ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತ ಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂ ಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು- ನಿರ್ಮಲಾಂತಃಕರಣ ಕರುಣನೀರಧಯೇ5
--------------
ತುಪಾಕಿ ವೆಂಕಟರಮಣಾಚಾರ್ಯ
ಬಂದೆ ಭಗವತ್ಪಾದಯುಗಾರ ವಿಂದಕೆ ಮಿಳಿಂದನಾಗಿ ವಂದನೀಯರೆ ಯತಿಕುಲಾಬ್ಧಿ ಚಂದ್ರರ ಭುವನೇಂದ್ರತೀರ್ಥರೆ1 ಪರಮ ಪಾವನ ಭುವನೇಂದ್ರರ ಕರಸಂಜಾತ ವರದೇಂದ್ರರ ಕರಸರೋರುಹಭವರೆ ಮಹಾ ಕರುಣಾಂತಃಕರಣ ಧೀರರೆ2 ಸುಮತೀಂದ್ರಾದಿ ಯತೀಂದ್ರರ ವಿಮಲ ಹೃದಯಕಮಲಭಾಸ್ಕರ ಅಮಮ ನಿಮ್ಮ ಕಾಂಬ ಯೋಗ ಸುಕೃತ ಭೋಗಪೂಗ3 ಪೂರ್ಣಪ್ರಜ್ಞಾಚಾರ್ಯವರ್ಯ ಸನ್ನುತ ಮತಧೈರ್ಯ ಧುರ್ಯ ಧನ್ಯನಾದೆನು ನಾನಿಂದು ಸನ್ನಿಧಾನವನು ಕಂಡೆನು4 ಶ್ರೀಶ ಲಕ್ಷ್ಮೀನಾರಾಯಣ ವ್ಯಾಸ ರಘುಪತಿಯ ಚರಣೋ- ಪಾಸಕರೆ ಪಾವನರೆ ಕಾಶೀವiಠಾಧೀಶ್ವರರೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಭುವನೇಂದ್ರತೀರ್ಥರ ಸ್ತೋತ್ರ ಭುವನೇಂದ್ರ ಯತಿ ರನ್ನ ಭುವನ ಪಾವನ್ನತವಕದಿಂ ವ್ಯಾಸರಾಯರ ಭಜಿಪ ಘನ್ನ ಪ ಅದ್ವೈತ ಮತ ಕೋಲಾಹಲ ಸುಜ-ನಾಬ್ಧಿ ಸಮೃದ್ಧಿ ಎಂದೆನಿಪ ಮುನಿಪ ||ಸದ್ಧರ್ಮ ಸತ್ತಾಪಸ ಸಕಲ ವಿದ್ಯಾಲಾಪಅದ್ವೈತ ತ್ರಯ ವರ ಪ್ರವರ್ತಕನೇ1 ತಂತ್ರ ಸಾರಾಂತ ಆದ್ಯಂತಗಳ ಅರ್ಥವ ನಿ-ರಂತರದಲಿ ಪೇಳಿ ಹರುಷದಿಂ ||ಮಂತ್ರೋಪದೇಶವಂ ಮಾಡಿ ಮುದ್ರೆಯನಿತ್ತುಯಂತ್ರವಾಹಕನ ತೀರ್ಥವನೆರೆದ ಧೀರ 2 ಮುನಿ ಕುಲೋತ್ತಮ ಶ್ರೀ ವರದೇಂದ್ರ ತೀರ್ಥಕರಕಮಲ ಸಂಜಾತ ಭುವನ ವಿಖ್ಯಾತ ||ಅನಿಮಿತ್ತ ಬಂಧು ಗುರು ಮೋಹನ್ನ ವಿಠಲನ್ನಕ್ಷಣ ಬಿಡದೆ ಧೇನಿಸುವ ಗುರುವೇ ಸುರತರುವೇ 3
--------------
ಮೋಹನದಾಸರು
435(ಅ)ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆಮತಿಮತಾಂವರ ಮಾನಿನೇ ಪ.ಭುವನೇಂದ್ರತೀರ್ಥ ಯತಿಪ್ರವರಕರಸಂಜಾತಸುವಿವೇಕಿ ವರದೇಂದ್ರಕರಸಂಭವಾಯಅವಿಕಳಾನಂದ ವೈಷ್ಣವನಿವಹಗೀರ್ವಾಣತ-ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1ಕಾಶೀಮಠಾದಿಪತಿಯೇ ಸುಸನ್ಯಾಸಿಯೇ ಸ(ತ್ತ್ವ) ಗುಣಭೂಷಾಯ ತೇವ್ಯಾಸ ರಘುಪತಿಚರಣದಾಸವತ್ಪೂಜಕ ವಿ-ಶೇಷಭಕ್ತಿಜ್ಞಾನಶಾಲಿನೇ ತುಭ್ಯಂ2ಆಜಾನುಬಾಹುವೇ ಗೌಡಸಾರಸ್ವತ ಮ-ಹಾಜನಸಮಾಜಮಂಡಲವಾಸಿನೇರಾಜೀವನಯನಾಯ ನಮಿತಜನನಿಕರ ಸುರಭೂಜಾಯಭೂರಿರವಿತೇಜಸ್ವಿನೇ3ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂದುಷ್ಟ ಜನ ದೂರಾಯ ಧೀರಾಯ ಭಕ್ತದ-ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು-ನಿರ್ಮಲಾಂತಃಕರಣ ಕರುಣನೀರಧಯೇ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಂದೆ ಭಗವತ್ಪಾದಯುಗಾರವಿಂದಕೆ ಮಿಳಿಂದನಾಗಿವಂದನೀಯರೆ ಯತಿಕುಲಾಬ್ಧಿಚಂದ್ರರ ಭುವನೇಂದ್ರತೀರ್ಥರೆ 1ಪರಮಪಾವನ ಭುವನೇಂದ್ರರಕರಸಂಜಾತ ವರದೇಂದ್ರರಕರಸರೋರುಹಭವರೆ ಮಹಾಕರುಣಾಂತಃಕರಣ ಧೀರರೆ 2ಸುಮತೀಂದ್ರಾದಿ ಯತೀಂದ್ರರವಿಮಲ ಹೃದಯಕಮಲಭಾಸ್ಕರಅಮಮ ನಿಮ್ಮ ಕಾಂಬ ಯೋಗಅಮಿತಸುಕೃತಭೋಗಪೂಗ3ಪೂರ್ಣಪ್ರಜ್ಞಾಚಾರ್ಯವರ್ಯಸನ್ನುತಮತಧೈರ್ಯ ಧುರ್ಯಧನ್ಯನಾದೆನು ನಾನಿಂದುಸನ್ನಿಧಾನವನು ಕಂಡೆನು 4ಶ್ರೀಶ ಲಕ್ಷ್ಮೀನಾರಾಯಣವ್ಯಾಸ ರಘುಪತಿಯ ಚರಣೋ-ಪಾಸಕರೆ ಪಾವನರೆಕಾಶೀವiಠಾಧೀಶ್ವರರೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ