ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವತಾರತ್ರಯ (1) ಕರುಣದೆನ್ನನು ಕಾಯಬೇಕಯ್ಯಾ ಕದರೂರ ರಾಯಕರುಣದೆನ್ನನು ಕಾಯಬೇಕ್ಕೆಹರಸುರಾದಿಗಳಿಂದ ವಂದ್ಯನೇದುರಿಥ ಪರಿಹರಿಸಿಹ ಪರಕೆ ನೀ-ನ್ಹರುಷದಲಿ ಸಾಧನ ಮಾಡಿ ಪ ಅಂಜನಿಯ ಗರ್ಭದಲ್ಲಿ ಜನಿಸಿದೆಯೊ ಶ್ರೀರಾಮನಂಘ್ರಿಕಂಜದಲ್ಲಿಹ ಭ್ರಮರನೆನಿಸಿಯಾಅಂಜದಂಬುಧಿಯ ದಾಟಿ ಸೀತೆಯ -ನಂಜಿಸುವ ರಾವಣನ ಬಲಗಳಭಂಜಿಸಿದಿ ಧರೆಯೊಳಗೆ ತೇಜಃಪುಂಜನಾಗಿಹ ಪ್ರಭುವೆ ಎನ್ನನು 1 ಅಖಿಳ ಕುರುಬಲಅಂತಕನಿಗೊಪ್ಪಿಸಿದಿ ಜಗದಾ -ದ್ಯಂತ ಸುಜನರಿಗಿತ್ತಿ ಸಂತಸಸಂತತೆನ್ನನು ಬಿಡದೆ ಪವನನೆ 2 ಮಧ್ಯಗೇಹನಲ್ಲಿ ಪುಟ್ಟಿದೆಯೊ ಸಚ್ಛಾಸ್ತ್ರ ಪಠಿಸಿ ಆ -ಪದ್ಧ ಮತದವರನ್ನು ಕುಟ್ಟಿದಿಯೊಉಧ್ವನುತ ರಮಾಪತಿ ವಿಠ್ಠಲನಸದ್ಯ ಮನದಲಿ ತೋರಿ ಕೊಟ್ಟೆ -ನ್ನುದ್ಧರಿಸಿ ಭವಕಡಲ ದಾಟಿಸೊಮಧ್ವಮುನಿ ಸಜ್ಜನತ್ಪ್ರಸಿದ್ಧನೆ 3
--------------
ರಮಾಪತಿವಿಠಲರು
ರುದ್ರದೇವರು ಉಮೇಶಾ ಪರಿಪಾಲಿಸೊ ಪ ಉಮೇಶ ಪಾಲಿಸು ರಮೇಶನ ಪಾದ ಕಮಲಗಳಿಗೆ ಭ್ರಮರನೆನಿಸಿ1 ಕಾಲನಿಯಾಮಕ ನೀನಾಗಿ ಜಗವನು ಲೀಲೆಯಿಂದಲಿ ಕಾವ ಶೂಲ ಪಾಣಿಯೆ 2 ಸಿರಿ ಶೇಷಾವಿಠ್ಠಲನ ದಾಸನೆನಿಸಿ ಸಂತೋಷಗೊಳಿಸೊ 3
--------------
ಬಾಗೇಪಲ್ಲಿ ಶೇಷದಾಸರು
ಶ್ರೀ ಕೃಷ್ಣವೇಣಿ ಕಲ್ಯಾಣೀ ಪಂಕಜಾಸನ ಸ್ವೀಕೃತ ಬುಧ ಶ್ರೇಣೀ ನೀ ಕೃಪೆÉಯಿಂದ ಮಹಾಕೃತು ಹರಿಯ ನಿ ಜಾಕೃತಿ ತೋರ್ದೂರಿಕೃತ ದುರಿತೇ ಪ ಸುಜನ ಮಾತೆ ಶಮಲ ಸಂಕೂಲ ನರ್ಧೂತೆ ಸುಮನಸ ಜನ ಸನ್ನುತೆ ಸನ್ಮೋದ ದಾತೆ ವಿಮಲ ಸದ್ಗುಣ ಸಂಭೃತೆ ನಮಿಸುವೆ ತ್ವತ್ಪದÀ ಕಮಲಯುಗಳಿಗನು ಪಮ ಸುಂದರೆ ಭ್ರಮೆಗೊಳಿಸುವ ದುರ್ಮಮ ಕಳೆದು |ಸೋ ತ್ತಮರ ಪದಾಬ್ಜಕೆ ಭ್ರಮರನೆನಿಸಿ ಮಾರಮಣನ ದುಹಿತ್ರೆ 1 ಮದಗಜಯಾನೆ ಪಿಕಗಾನೆ ಉಭಯಾನೆ ಮಾನಿನಿ ಮದನಾರಿ ಜಟಜಸೊನೆ ಪಾಪೌಘದಹನೆ ಮುದವ ಕೊಡು ಎಮಗೆ ನಿ ೀನೆ ಮದಡನರನು ಒಂದು ದಿನ ಮಜ್ಜನವ ವಿಧಿಸೆ ಶರೀರದಿ ಹುದುಗಿದ ಪಾಪಗಳುದುರಿಸಿ ಕಾಲನ ಸದನವ ಹೋಗಗೊಡದುದಧಿ ಮಥನ ಪದ ಪದುಮವ ತೋರ್ಪೆ 2 ನೀಲ ಪುನತ ಹೃತ್ಕುಮುದಾ ಭೇಶೇ ಅನುದಿನ ಪೂರೈಸೇ ಜನನಿಯೆನ್ನ ದುರ್ಗುಣವೆಣಿಸದೆ | ಮಾ ತನು ಲಾಲಿಸು ಸುಹೃದ್ವನರುಹದಲಿ ಶ್ರೀ ವನತೆಯರಸ ಜಗನ್ನಾಥ ವಿಠಲನ ಅನವರತ ನಿಲಿಸು ಘನ ಮಾಂಗಲ್ಯೇ 3
--------------
ಜಗನ್ನಾಥದಾಸರು