ಕರ್ಕಿ ಚೆನ್ನಕೇಶವ ಸ್ತುತಿ
ಅನ್ಯರನು ಬೇಡೆನು ಚನ್ನಕೇಶವನೇ
ಸೇವ್ಯ ಸರ್ವಾತ್ಮನೇ ಪ
ತರಳ ಧೃವನನು ಕಾಯ್ದು ಧರಣಿಯನ್ನವಗಿತ್ತ
ಸುರಸೇವ್ಯನಾಕೇಶವಂದ್ಯ ಹರಿ ಜೊರತು 1
ದುರುಳ ಕುರುಪತಿಯನುರೆಜೆ ಭಾಮೆ ದ್ರೌಪದಿಮಾನ
ತರಿಯತಿಣಿಸಲ್ಕವಳ ಕಾಯ್ದ ಹೊರತು 2
ದುಷ್ಟ ಕಂಸನ ಬಾಧೆಯಿಂ ಲೋಕ ತತ್ತರಿಸೆ
ಭ್ರಷ್ಟನನು ಕೊಂದ ಜಗ ಪೊರೆದ ಹರಿ ಹೊರತು 3