ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕುತಸಂಸಾರಿ ಹರಿ ಶಕಟಸಂಹಾರಿ ಸಕಲಾಂತರ್ಯಾತ್ಮಕ ಗಿರಿಧಾರಿ ಪ. ಅಂತರ್ಬಹಿವ್ರ್ಯಾಪ್ತಾನಂತಾವತಾರಿ ಸಂತಜನರ ಮನೋಭ್ರಾಂತಿನಿವಾರಿ 1 ನಿಖಿಲ ಬ್ರಹ್ಮಾದಿ ಸುರನಿಕರಕೈವಾರಿ ಕಂಸಾರಿ 2 ಘನಕೃಪಾಸಾಗರ ಪ್ರಣತಾರ್ತಿಹಾರಿ ಅನಘ ಲಕ್ಷ್ಮೀನಾರಾಯಣ ನಿರ್ವಿಕಾರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಾರ ಎನ್ನ ಸಂ ಹಾರ ಮಾಡಲು ದಂಡು ತಂದನೆ ಪ ಮುಂದಾಗಿ ಬಂದೊದಗಿದವು 1 ಅಂತರಂಗದಿ ಮನೋಭ್ರಾಂತಿ ಬಿಡಿಸುವವ ಸಂತನೀಗಲೆ ಬಂದಿರುವನೆ2 ಭೃಂಗಗಳೇ ರಣರಂಗದಿ ಕೂಗುವ ಸಂಗತಿಗೆ ಬೆದರಿದೆನೆ 3 ಶುಕವೇರಿ ಧನುವಿನೋಳ್ ವಿಕಸಿತ ಸಮಬಾಣ ಮುಖದೊಳು ಗುರಿಯನ್ನೆ ನೋಡುವ 4 ಆವಾಗಲೂ ವಾಸುದೇವವಿಠಲನ ಪಾದವೆ ಗತಿಯೆಂದಿರುವೆನೆ 5
--------------
ವ್ಯಾಸತತ್ವಜ್ಞದಾಸರು
ಭಕುತಸಂಸಾರಿಹರಿಶಕಟಸಂಹಾರಿಸಕಲಾಂತರ್ಯಾತ್ಮಕ ಗಿರಿಧಾರಿ ಪ.ಅಂತರ್ಬಹಿವ್ರ್ಯಾಪ್ತಾನಂತಾವತಾರಿಸಂತಜನರ ಮನೋಭ್ರಾಂತಿನಿವಾರಿ 1ನಿಖಿಲ ಬ್ರಹ್ಮಾದಿ ಸುರನಿಕರಕೈವಾರಿಪ್ರಕೃತಿನಿಯಾಮಕ ಪ್ರಭುಕಂಸಾರಿ2ಘನಕೃಪಾಸಾಗರ ಪ್ರಣತಾರ್ತಿಹಾರಿಅನಘಲಕ್ಷ್ಮೀನಾರಾಯಣ ನಿರ್ವಿಕಾರಿ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ