ಒಟ್ಟು 66 ಕಡೆಗಳಲ್ಲಿ , 21 ದಾಸರು , 61 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
ಇಂದ್ರಲೋಕವ ಪೋಲ್ವ ದ್ವಾರಕೆಯಿಂದ ನಮ್ಮನು ಸಲಹಲೋಸುಗಸಿಂಧುವಿನ ಮಾರ್ಗದಲಿ ತೌಳವ ಜನರ ದೇಶಕ್ಕೆಬಂದು ಮಧ್ವಾಚಾರ್ಯರ ಕೈ-ಯಿಂದ ಪೂಜೆಯಗೊಂಬ ಕೃಷ್ಣನಮಂದಹಾಸದ ಮುದ್ದುಮೊಗ ಸೇವಿಪಗೆ ಸಂಪದವು1 ಪಾದ ಮನೋಹರೋರುದ್ವಂದ್ವ ಶ್ರೀಕೃಷ್ಣನ ಮೂರ್ತಿಯ ನೋಳ್ಪರ ನಯನ ಸುಕೃತಫಲ2 ನಿತ್ಯದಲಿ ಗೋಘೃತದ ಮಜ್ಜನಮತ್ತೆ ಸೂಕ್ತ ಸ್ನಾನ ತದನು ಪ-ವಿತ್ರ ಮಂತ್ರ ವಿಚಿತ್ರ ತರವಹ ಕಲಶದಭಿಷೇಕವಸ್ತ್ರಗಂಧ ವಿಭೂಷಣಂಗಳವಿಸ್ತರಿಪ ಶ್ರೀತುಲಸಿ ಪುಷ್ಪದಿಭಕ್ತಿಭರಿತರು ಮಾಡುವಾರಾಧನೆಯನೇನೆಂಬೆ 3 ಸುತ್ತ ಸುಪ್ತಾವರಣದರ್ಚನೆವಿಸ್ತರಿಪ ಸ್ತೋತ್ರಗಳ ಗಾನ ವಿ-ಚಿತ್ರರ ನೈವೇದ್ಯವು ಸುವೀಳೆಯ ಧೂಪ ದೀಪಗಳುರತ್ನದಾರ್ತಿಗಳ ಸಂಭ್ರಮಛತ್ರ ಚಾಮರ ನೃತ್ಯಗೀತಾ-ದ್ಯುತ್ಸವಗಳೊಪ್ಪಿಹವು ದೇವನ ಮುಂದೆ ದಿನದಿನದಿ 4 ಅಪ್ಪಮೊದಲಾದಮಲ ಭಕ್ಷ್ಯವತುಪ್ಪ ಬೆರೆಸಿದ ಪಾಯಸವ ಸವಿ-ದೊಳ್ಪ ಶಾಕಗುಡಂಗಳನು ಕಂದರ್ಪನಪ್ಪನಿಗೆಅರ್ಪಿಸುವರನುದಿನದಿ ರಸ ಕೂ-ಡಿಪ್ಪ ಪಕ್ವಫಲಾದಿಗಳು ರಮೆಯಪ್ಪಿಕೊಂಡಿಪ್ರ್ಪಚ್ಯುತಗೆ ಪೂಜಿಸುವ ಯೋಗಿಗಳು 5 ಸಿರಿ ನೆಲಸಿಹುದು ಶ್ರೀಕೃಷ್ಣನ ಮನೆ ಶೃಂಗಾರ 6 ಶುಭ ವಾಕ್ಯಗಳ ನಮಗೆನಿಷ್ಠಸುಜನರು ತಟ್ಟನೆ ಮನ-ಮುಟ್ಟಿ ನೆನೆವರಿಗಿಷ್ಟ ಅಖಿಳವಕೊಟ್ಟು ಸಲಹದೆ ಸೃಷ್ಟಿಯೊಳು ನೀಗಿಪ್ಪೊ ಗುಣಪುಷ್ಪ 7 ಏನನೆಂಬೆನು ಕೃಷ್ಣ ದೀನರ ದೊರೆಯು ನೀನೆಂದಾದ ಕಾರಣಮಾನವರ ಸುರಧೆÉೀನುತನ ನಿನಗಿಂದು ಸೇರಿತಲಹೀನತೆಯ ಪರಿಹರಿಸಿ ಭಾಗ್ಯಾಂಭೋನಿಧಿಯೆ ನಿಜರ್ಗೀವ ನಿನ್ನ ಮ-ಹಾನುಭಾವದ ಬಲುಮೆಗೆಣೆಗಾಣೆನು ಮಹಾಪ್ರಭುವೆ 8 ಭಾಪು ದಿವಿಜರ ದೇವರಾಯನೆಭಾಪು ಭಜಕರಅಭೀಷ್ಟವೀವನೆಭಾಪು ಹರಿನೀಲೋತ್ಪಲನೆ ಶ್ಯಾಮಲನೆ ಕೋಮಲನೆಭಾಪು ಹಯವದನಾಖಿಲೇಶನೆಭಾಪು ಸುಜನರ ಪಾಪ ನಾಶನೆಭಾಪು ಕೃಷ್ಣಾಲಸತ್ರೈಪಾಲಕನೆ ಬಾಲಕನೆ 9
--------------
ವಾದಿರಾಜ
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಎಂದಿಗೆ ಶ್ರೀಹರಿಯಾ ಮಾತಿಲಿ ಕಾಲವು ಕಳೆದಲ್ಲಿ ಘನವೇನಿಲ್ಲಯ್ಯ ಪ ಸ್ಥಳಕುಲ ಮೋದಿಸಿ ತಾಂಡವಮೂರ್ತಿಯ ಕುಲನೆನಿಸಿ ಮಾರ್ಗದಲಿ ಕುಲನೆಲೆ ತಿಳಿದು ಕಾಣುತಹೋಗುವ ನೆನೆಗಳ್ಳರ ಕೂಡೆ ಚಲೊ ಚಲೊ ಬೋಧಿಗೆ ಒಳಗಾಗಿ ಮಧುರಸ ಚಂಚಲ ನತಿ------ದು ಭಲ ಭಲ ಎನಿಸಿಕೊ ಬೇಗನೆ ಪರಮ ಭಕ್ತರ ಒಳಗೆಂದೂ 1 ಸರಸರ ಮಾರ್ಗದ ಸರಳಿಯ ತಿಳಿದಾ ಶರಣರ ನೆಲೆಗಾಣೊ ನೆರೆಹೊರೆಲಿರುವರ ಕರಕರಿಗಳುಯೆಂಬ ಕಲ್ಮಿಷ-----ಕಾಣೊ ಹರಿಗುರು ಕರುಣಾದಿ ಅಂತರಂಗದಿ ಅರಿತಿರುವರ ಕೂಡೋ ಪರಿ ಪರಿಯಲಿ ಆ ಭಂಡಾರದ ಗುರುಭಾರವು ನೀನೋಡೊ 2 ಮನಘನ ಕಾಂತಿಯ ಮಹಿಮೆಯ ತಿಳಿದಾ ಮರ್ಮಜ್ಞರ ಬೆರಿಯೊ ದಿನ ದಿನ ಸಂಭ್ರಮವನು ಅಘಸರಿಸಿ ದೃಢಭವವು ಪಿಡಿಯೊ ತನುವನು------ದ್ರಿಸಿ ತಾರಕ ಜಪಿಸಿ ಧನ್ಯನಾಗೊ ಇನ್ನೂ ದೀನಜನ ರಕ್ಷಕ ಧೀರ 'ಹೆನ್ನೆ ವಿಠ್ಠಲನ’ ಧಿಟ್ಟದಿ ಸ್ಮರಿಸಿನ್ನು 3
--------------
ಹೆನ್ನೆರಂಗದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ |ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಸುಖವಯ್ಯ ಪ ಇನ್ನೇನು ಪರಗತಿಯಹುದು ಮುಂದೆಅ.ಪ ನಾನಾವಿಧ ದುಃಖಗಳಲಿ ಜ್ಞಾನಶೂನ್ಯನಾಗುತ ವಿಷ- ಯಾನುಭವದಿ ವ್ಯಥೆ ಪಡುವವಗೆ 1 ಮಾಳಿಗೆ ಮೇಲೋಡಾಟವು ನಾಳೆಬಹುದು ಕಷ್ಟವು ಎಂ- ಕೇಳದೆ ಗರ್ವಿಸಿ ಮೆರೆವವಗೆ 2 ಭದ್ರವು ತನಗೆಂದು ತಿಳಿದು ಕ್ಷುದ್ರ ಮಾರ್ಗದಲಿ ತಿರುಗಿದ ದ- ರಿದ್ರದಿ ಹಂಬಲಿಸುವವಗೆ 3 ಮಡದಿ ಮಕ್ಕಳೆಂತೆಂಬುವ ತೊಡರೊಳು ಬಾಯ್ಬಿಡುತಿರುವವಗೆ 4 ಹರಿಕೊಟ್ಟ ಮಹಾಭಾಗ್ಯದಿ ಪರಮತೃಪ್ತನಾಗಿರದಲೆ ಗುರುರಾಮವಿಠಲನ ಮರೆದು ಇರುಳು ಹಗಲು ಚಪಲ ಪಡುವಗೆ 5
--------------
ಗುರುರಾಮವಿಠಲ
ಕೃಷ್ಣತಾತ ಮ'ಪತಿರಾಯರ ಭಜಿಸೊಅಭಿಮಾನವ ತ್ಯಜಿಸೊ ಅನುಮಾನವ ತ್ಯಜಿಸೊ ಪರಾಜವೈಭವದ ಭೋಗಗಳನುಭ'ಸಿ ಶ್ರೀ ಹರಿಯ ಸ್ಮರಿಸಿಭೋಗದೊಳಗೆ ತ್ಯಾಗದ ಪಾಠವ ಕಲಿಸಿ ಕೊಡುಗೈದೊರೆಯೆನಿಸಿಯೋಗಬಂದತಕ್ಷಣ ವೈಭವ ತ್ಯಜಿಸಿ ಯೋಗಿಯನಾಶ್ರೈಸಿಯೋಗಾಭ್ಯಾಸದಿ ಬೇಗ ಹರಿಯ ಒಲಿಸಿ ಅವನೊಳು ಮನಬೆರೆಸಿ 1ಹರಿಯಧ್ಯಾನಕನುಕೂಲವಾದ ಮೆಟ್ಟಾ ಹುಡಕುತುತಾಹೊರಟಾವರಕಾಖಂಡಿಕಿ ಕ್ಷೇತ್ರದಿ ಕಾಲಿಟ್ಟಾ 'ಶ್ರಾಂತಿಗೆ ಕುಳಿತಾಅರೆನಿ'ುಷದಿ ಹರಿಧ್ಯಾನದಿ ಮೈಮರೆತಾ ಸಮಾಧಿ ಇಳಿಯುತಾವರೃಮುನಿಗಳು ತಪವಗೈದಮೆಟ್ಟಾ ಎನುತಲಿಯೆ ನಿಂತಾ 2ಹಗಲು ಇರಳು ಹರಿಧ್ಯಾನದಿ ತಾ ಮುಳುಗಿ ಅಲ್ಲಿರುತಿರಲಾಗಿ ನಗೆ ಮುಖದಲಿ ಝಗಝಗ ಕಾಂತಿಯು ಬೆಳಗಿ ಸುತ್ತಲು ಬೆಳಕಾಗಿಜಗದಜನಕೆ ಅದು ಅತಿ ಅಚ್ಚರಿಯಾಗಿ ಯೋಗಿಗೆ ಶಿರಬಾಗಿಬಗೆ ಬಗೆ ಭಕುತರು ಬಂದರು ತಾವಾಗಿ ಮ'ಪತಿಮಹಾಯೋಗಿ 3ಅಷ್ಟಸಿದ್ಧಿಗಳು ನೆಲೆಸಿದವಾಗಲ್ಲಿ ಆಶ್ರಮ ಬಾಗಿಲಲಿಎಷ್ಟು ಭಕುತಿಜನ ಬಂದರು ಸ'ತಲ್ಲಿ ಇಷ್ಟಾರ್ಥ ಕರದಲಿಮೃಷ್ಟಾನ್ನ ಭೋಜನ ಪ್ರತಿದಿನದಲ್ಲಿ ನಡೆುತು ಸಮತೆಯಲಿಇಷ್ಟವಾದ ಆಧ್ಯಾತ್ಮಿಕ ಮಾರ್ಗದಲಿ ಉಪದೇಶ ಪಡೆಯುತಲಿ 4
--------------
ಭೂಪತಿ ವಿಠಲರು
ಕೇಳು ಕಿವಿಗೊಟ್ಟು ನಿನ್ನ ನಿಜಗುಹ್ಯದ ಸುಮಾತ | ಹೇಳುತಿಹ್ಯಾ ನಂದಬೋಧ ತಿಳಿಯಾ ವಿಶ್ವನಾಥ ಧ್ರುವ ನೋಡಿ ನಿನ್ನ ಗೂಡಿನೊಳು ಮಾಡಿಕೊ ಸ್ವಹಿತ ಚಾಡುವಿಡಿದು ನಡೆದು ಹೋಗಿ ಕೂಡಿರೊ ಸುಪಥ ಹಿಡಿಯದೆ ಆಲೇಶದ ಮನೆಯ ನೀ ಪಡಕೊ ಘನ ಅಮೃತ ಬೇಡಿ ಬಯಸಿದರಾಗದು ವಸ್ತು ಹಿಡಕೊಡುವ ಗುರುನಾಥ 1 ಖೂನ ಕಂಡು ಗುರುಪಾದದಲಿ ತನುಮನದಲಿ ನೀಜಡಿಯೊ | ಮೌನಮುಗ್ದದಲಿ ನೀನೆಂದು ಅನುಭವದ ನೀಹಿಡಿಯೊ ನಾನು ನೀನೆಂಬುದು ತಾ ಬಿಟ್ಟರೆ ಸನ್ಮತ ಸುಖನಿಲುಕಡಿಯೊ ಜ್ಞಾನ ದೈವತೆಯಂಬು ಮಾರ್ಗದಲಿ ಅನುಸರಿಸಿ ನೀ ನಡಿಯೋ 2 ಒಂದೆ ಮನದಲಿ ಹೊಂದಿ ನಿಜವುಸಂದಿಸಿಕೊಸ್ವಾನಂದ ಬಂದ ಜನ್ಮವು ಸಾರ್ಥಕ ಮಾಡುದು ಇದು ನಿನಗೆ ಬಲುಚಂದ ಹಿಂದೆ ಮುಂದೆ ತಾ ತುಂಬ್ಯಾನೆ ಮಹಿಪತಿಸ್ವಾಮಿ ಸಚ್ಚಿದಾನಂದ ಹೊಂದಿದವರನುಮಾನವ ಬಿಡಿಸಿ ಛೇದಿಸುವ ಭವಬಂಧ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು