ಒಟ್ಟು 7 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ರಾಜವದನೆ ನೀ ಗುರು- ರಾಜರಿರುವ ಸಂಭ್ರಮ ನೋಡೆ ಪ ರಾಜಿಸುವ ಮುಖನ ಪೂಜಿಸುವ ಯತಿವರನೆ ಅ.ಪ ದೂಷಿತ ದುರ್ಜನರ ತಾಸು ಬಾಳದಂತೆ ವಿ- ಶೇಷದಿಂದ ಭಜಿಸುವರ ಪೋಷಿಸುವ ಯತಿವರನೆ 1 ಪಾದ ನಂಬಿದವರಿಗೆ ಮೋದವೀವ ದೇವನೆ ಬೀದಿಬಿಡುವ ನಂಬಿದವರ ವಾದಿರಾಜ ದೊರೆವರನೆ 2 ಅಜಪದಕೆ ಅರ್ಹನೆಂದು ಗಜವರದನ ದಾಸನೆಂದು ಭಜನೆ ಮಾಡುವ ನಿಜವ ಪೇಳುವ ವಿಜಯವಿಠಲನ ಸೇವಕರಿವರೇ 3
--------------
ವಿಜಯದಾಸ
ಶ್ರೀ ರಾಘವೇಂದ್ರ ಗುರುರಾಜ ಶ್ರೀ ಗುರುರಾಜ | ಶ್ರೀಗುರುರಾಜ ಬಾರೈ | ಭಕ್ತರಾಮರ ಭೋಜ ಶ್ರೀಗುರುರಾಜ ಪ ಮಂಗಳಮಹಿಮನಿ ಸಂಗೀತ ಪ್ರಿಯನೆ | ಅಂಗಜದೂರನೆ ಯತಿವರನೆ 1 ಶೃಂಗಾರ ವೃಂದಾವನ ನಿಲಯ | ಡಿಂಗರ ಪಾಲ ಕವಿಗೇಯ | ಶ್ರೀ ರಾಘವೇಂದ್ರ ಶ್ರೀಗುರುರಾಜ 2 ಶ್ರೀ ಶಾಮಸುಂದರ ಪ್ರಿಯದಾಸ | ಕ್ಲೇಶನಾಶನ | ವ್ಯಾಸಾರ್ಯನತಪೋಷ | ದೈಶಿಕನಾಥ | ಭಾಸುರಚರಿತ | ವರಕಾಷಾಯ ಭೂಷಿತ ಮಾಂಪಾಹಿ 3
--------------
ಶಾಮಸುಂದರ ವಿಠಲ
ಶ್ರೀ ಸತ್ಯಧೀರರು ಚಾರು ಚರಣಗಳಿಗೆರಗುವೆನು ಪ ವರಮತಿಗುಣಗನ ಮಣಿಯೆ ಅ.ಪ. ಯತಿ ಆಶ್ರಮದಿ ಸೀತಾ ಪತಿಯ ಪೂಜಿಸುತಿರೆ ಮತಿಹೀನರಪಹಾಸ್ಯ ಮಾಡಿದರೆ ಪರಿಯಂತ ಹರಿಸೇವೆಯಾ ಅತಿ ಭಕುತಿಯಿಂದಲಿ ಮಾಡಿದ್ಯೋ ಜೀಯಾ ಹಿತದಿಂದ ಕೈಗೊಂಡ ದಶರಥನಂದ ರಘುರಾಯ ಯತಿವರನೆ ನಿನ್ನಯ ಕ್ಷಿತಿಯೊಳಗೆ ಹರಿ ಪ್ರತಿ ದಿಗಂತ ಪರಿಹರಿಸಿದ ವರಕೀರ್ತಿ ಆಶ್ರಯದಿಂದ ಬಂದೆ 1 ವರಮಧ್ವಮತಾಭಿಮಾನಿಯೆ ನಿನ್ನಯ ದರುಶನದಿಂದ ಪಾವನನಾದೆನೋ ದೊರಕಾದೊ ಯಂದಿಗೆಲ್ಲರಿಗೆ ಈ ಗುರುಗಳ ವರಸೇವಾ ಸರ್ವಜ್ಞ ಪೀಠಕೆ ಸರಸ ಶೋಭಿಸುವಾ ಹರಿವಾಯುಗಳಲಿ ನಿಶ್ಚಯದ ಭಕುತಿಯನು ಪಾಲಿಸುವಾ ನಿರುತದಲಿ ಕಾವಾ ಪರಮಭಕ್ತರ ಭಾಗ್ಯನಿಧಿಯಂದರಿದು ಹಂಬಲಿಸುತಲಿ ನಿನ್ನಯ ಚರಣಕೆರಗಿದೆ ತ್ವರದಿ ಕರುಣಿಸಿ ಪೊರೆಯೊ ಶರಣರ ಸಂಜೀವಾ 2 ಆನಂದಜ್ಞಾನದಾಯಕನಾಜ್ಞೆಯಿಂ ಸತ್ಯಜ್ಞಾನಾ- ನಂದಗಿತ್ತಿ ಉತ್ತಮಪದವಾ ಗಾನಲೋಲನ ಜಗತ್ಪಾಲನ ಪ್ರಿಯನೇ ತವ ಸೇವಾ ತನುವನೊಪ್ಪಿಸಿ ಇಡುವೆ ನಿನ್ನಡಿಗಳ ಮೇಲೆ ಶಿರವಾ ಸೇವಕನೋ ಅನುಚಿತೋಚಿತಕರ್ಮ ಕೃಷ್ಣಾರ್ಪಣವೆನುವ ಸುಮನವ ಕೊಡು ನೀ 3
--------------
ಹನುಮೇಶವಿಠಲ
ಶ್ರೀ ಸತ್ಯಬೋಧರು ಭೀಕರ ರೂಪವ ತೋರುವ ಯತಿವರನ್ಯಾರೆ ಪೇಳಮ್ಮಯ್ಯ ಪ. ನಾಕಲೋಕಪತಿ ಪಿತನ ಬಲದಿ ಯಮಪಾಶ ಗೆದ್ದ ಸತ್ಯಬೋಧಕಾಣಮ್ಮ ಅ.ಪ. ಹರಿ ಆಚಾರ್ಯರ ಉದರದಿ ಜನಿಸಿದನ್ಯಾರೇ ಪೇಳಮ್ಮಯ್ಯಮಾರನ ಪೋಲುವ ರೂಪದಿಂದ್ಹೊಳಿಯುವ-ನ್ಯಾರೇ ಪೇಳಮ್ಮಯ್ಯಗುರುಮುಖದಿಮಂದಧ್ಯಯನ ಮಾಡುತಮನಮೋಹಗೊಳಿಪ ಬಾಲಕನಾರಮ್ಮ1 ಸುಂದರರೂಪನ ಸತಿಯನಾಮ ಕಳವರಿಸಿ-ನ್ಯಾರೆ ಪೇಳಮ್ಮಯ್ಯಮುದದಿಂದಲಿ ಸತ್ಪುತ್ರರ ಪಡೆದಿಹನ್ಯಾರೆ ಪೇಳಮ್ಮಯ್ಯಮಿಂದಸಂಸಾರದಿ ಇಂದಿರೇಶನ ಭಜಿಸುವಶ್ರೀರಾಮಾರ್ಯ ಕಾಣಮ್ಮ2 ಸತ್ಯಪ್ರೇಮರ ಪ್ರೀತಿಗೆ ಪಾತ್ರನುದಾರೆ ಪೇಳಮ್ಮಯ್ಯತಂತ್ರಿಣಿ ತಲದಲಿ ಆಶ್ರಯಗೊಂಡವನ್ಯಾರೆ ಪೇಳಮ್ಮಯ್ಯಮತ್ತೆ ಜಗದೊಳಿಹ ಮಿಥ್ಯವಾದಿಗಳೆಂಬಾಮತ್ತಗಜಗಳಂಕುಶನಿವನಮ್ಮಾ 3 ಶ್ರವಣಾಖ್ಯಪುರದಿ ಮಾಡಿಹನ್ಯಾರೆ ಪೇಳಮ್ಮಯ್ಯಶೇಷರೂಪದ ದುಷ್ಟದೈತ್ಯನ ಸುಟ್ಟವನ್ಯಾರೆ ಪೇಳಮ್ಮಯ್ಯಶೇಷಗತಿಯ ಮನ ಭೂಸುರ ವೃಂದಕೆನಿಶಿಯಲಿ ರವಿಯನು ತೋರಿದನಮ್ಮ 4 ತಪದ ಪ್ರಭಾವದಿ ಗಂಗೆಯನೊಲಿಸಿಹನ್ಯಾರೆ ಪೇಳಮ್ಮಯ್ಯಗೋಪಿಯ ಮಗನನು ತೀರ್ಥದ ದಡದಲಿ ನಿಲಿಸಿಹನ್ಯಾರೆ ಪೇಳಮ್ಮಯ್ಯಗೋಪರೊಡೆಯ ತಂದೆವರದವಿಠಲನನ್ನುಸತತ ಭಜಿಸುವ ಯತಿವರನೆ 5
--------------
ಸಿರಿಗುರುತಂದೆವರದವಿಠಲರು
ಹನುಮಂತ ಪಾಹಿ ಗುರು ಮನುಮಂತ ಪ ಹನುಮಂತ ಅನಿಮಿತ್ತ ಬಂಧು | ಶಿರ ಸಿಂಧು ಆಹಾ ಅನುದಿನ ಎನ್ನವಗುಣ ಎಣಿಸದೆ ಕಾಯೊ ಪತಿ ಸುರಮುನಿಗಣ ಸೇವಿಪ ಅ.ಪ ಸಂಜೀವನ ಗಿರಿಧಾರ | ಹೇ ಧ ನಂಜಯ ನಾಗ್ರಜ ಧೀರ | ಖಳ ಭಂಜನ ಕರುಣ ಸಾಗರ ಭಾವಿ ಕಂಜಜ ಭಕ್ತ ಮಂದಾರ ಆಹಾ ಅಂಜನೆಯಳ ತನು ಸಂಜಾತ ಸಲಹಯ್ಯ ಸಂಜೆ ಚರಾರಿ ಪ್ರಭಂಜನ ಮೂರುತಿ 1 ಕಾಳಿವಲ್ಲಭ ಕಪಿವರನೆ | ಕರು ಣಾಳು ನಂಬಿದೆ ಯತಿವರನೆ | ಖಳ ಕಾಲ ಪಾಲಿಸು ವೃಕೋದರನೆ | ಛಳಿ ಶೈಲಜೆ ಕಾಂತ ವಂದಿತನೆ | ಆಹಾ ಕೇಳಿ ಮಡದಿ ಮೊರೆ ತಾಳಿ ಸ್ತ್ರೀವೇಷರೂಪ ಖೂಳ ಕೀಚಕನುದರ ಸೀಳಿದ ಗುರುವೆರ 2 ಪೊಂದಿದೆ ಪಾಲಿಸು ಸತತ | ಕುಂತಿ ವಿನುತ | ಶಾಮ ಸುಂದರ ವಿಠಲನ ದೂತ | ಆಹಾ ಇಂದು ಕುಲಜವಿಲ್ಲ | ಒಂದೆಂಬವರ ಜೈಸಿ ಪತಿ ಪರನೆಂದು ಸ್ಥಾಪಿಸಿದೆ 3
--------------
ಶಾಮಸುಂದರ ವಿಠಲ