ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಬೇಡಿ ಸಿರಿಯ ತನ್ನದೆ ? ಪ ನಂಬಬೇಡಿ ಸಿರಿಯು ತನ್ನದೆಂಬ ನಿಮಿಷದೊಳಗೇನಹುದೊಡಂಬತನವಿದೇಕೆ ಹರಿಯ ಪಾ-ದಾಂಬುಜವನು ಭಜಿಸಿ ನರರು ಅ ಜಲಧಿಯನ್ನು ಪೀರ್ದ ಮುನಿಯಜನನಿ ಪೆಸರ್ಗೆ ಕಿವಿಯನಾಂತಖಳನ ಬಲವ ನಂಬಲಾತುತಲೆಯ ತವಿಸಿದವನ ಸಿರಿಯುಗಳಿಗೆಯೊಳಗೆ ಕೀಲು ಸಡಿಲದೆ - ಎಣಿಕೆ ಇಲ್ಲದದಳವು ಯಮನನಗರಿಗೈದದೆ - ದೈವಕೃಪೆಯುತೊಲಗಲೊಡನೆ ದಾಳಿವರಿಯದೆ - ಕೇಳಿ ಜನರೆ 1 ಇಭ ನೃಪತಿ ಶೌರಿ ಮುನಿಯಲಂದು ಅವನ ಪದವು ಮುರಿಯದೆ - ಕೇಳಿ ಜನರೆ2 ಧರಣಿಯ ಮುನ್ನಾಳ್ದ ನಹುಷಸಗರರೆನಿಪ ಭೂಪತಿಗಳುಸಿರಿಯ ಜಯಿಸಲಿಲ್ಲ - ಮಿಕ್ಕನರರ ಪಾಡಿದೇನು ನೀವುಬರಿದೆ ಭ್ರಾಂತರಾಗಬೇಡಿರೊ - ಎಂದಿಗಾದರುಸ್ಥಿರವಿದಲ್ಲವೆಂದು ತಿಳಿಯಿರೊ - ಶ್ರೀ ಕಾಗಿನೆಲೆಯವರದ ಕೇಶವನನು ಭಜಿಸಿರೊ - ಕೇಳಿ ಜನರೆ 3
--------------
ಕನಕದಾಸ
ಯಮುನೇ ದುರಿತೋಪಶಮನೇ ಪ ಶರಣೆಂಬೆ ತವ ಪಾದಾಂಬುರುಹ ಯುಗಳಿಗೆ ದಿವಾ ಕರತನಯೆ ಸಪ್ತಸಾಗರ ಭೇದಿನೀ ಹರಿತೋಷ ಲಾಭ ಸುಂದರಿ ಸುಭಗೆ ನಿನ್ನ ಸಂ ದರುಶನಕೆ ಬಂದೆ ಭಕ್ತರ ಪಾಲಿಪುದು ಜನನಿ 1 ಮಕರಾದಿ ಮಾಸದಲಿ ವಿಖನಸಾವರ್ತ ದೇ ಶಕೆ ಬಂದು ವಿಜ್ಞಾನ ಭಕುತಿಯಿಂದಾ ತ್ರಿಕರಣದ ಶುದ್ಧಿಯಲಿ ಸಕೃತ ಸ್ನಾನದ ಗೈಯೆ ಸಕಲ ಸುಖವಿತ್ತು ದೇವಕೀಸುತನ ತೋರಿಸುವೆ 2 ಕನಕಗರ್ಭಾವರ್ತವೆನಿಪ ದೇಶದಲಿ ಸ ಜ್ಜನರ ಪಾಲಿಪೆನೆಂಬ ಅನುರಾಗದಿ ಪ್ರಣವಪಾದ್ಯಗೆ ವಿಮಲ ಮುನಿಯಂತೆ ನಿರುತ ಕುಂ ಭಿಣಿಯೊಳಗೆ ಸರಸ್ವತಿ ದ್ಯುನದಿಯಂದದಿ ಮೆರೆದೆ 3 ಜಮದಗ್ನಿ ಮುಖ್ಯ ಸಂಯಮಿಗಳನುದಿನದಿ ಆ ತಮ ತಮ್ಮೊಳಗೆ ರಮಾರಮಣ ದಾಮೋದರನ ಸುಮಹಿಮೆಗಳನು ಪೊಗಳುತಮಿತ ಮೋದದಲಿಹರು 4 ಪಿಂಗಳಾಧಿಷ್ಠಿತೆ ಶುಭಾಂಗಿ ಸುಮನವನಿತ್ತು ಕಂಗೊಳಿಸು ಎನ್ನಂತರಂಗದಲ್ಲಿ ತುಂಗ ಸುಮಹಿಮ ಜಗನ್ನಾಥ ವಿಠಲನ ಸುಗು ಣಂಗಳ ತುತಿಪುದಕೆ ಮಂಗಳ ಮತಿಯನೀಯೇ 5
--------------
ಜಗನ್ನಾಥದಾಸರು
ಗುರುವಿಜಯವಿಠಲ ನಿನ್ನ ಚರಣಯುಗಳಿಗೆಹಿಂದೆ ನೀನಿವರ ಪುರಂದರದಾಸರ ಮಂದಿರದಲಿ ಸೃಜಿಸಿಆರುಮೂರೆರಡೊಂದು ಜನರು ಇವರಿಂದ ಉ-ನೀನು ನಡೆಯಲು ನಡೆದು ನೀನು ನುಡಿಯಲು ನುಡಿದುನಿನ್ನ ಸೃಷ್ಟಿಯಾದಿ ಅಷ್ಟಕರ್ತೃತ್ವಗಳು ಚೆನ್ನಾಗಿಆವದಿನ ನೀನಿವರ ಸೇವೆ ದೊರಕಿಸಿ ಎನಗೆ ಸಾವಾಸದಲ್ಲಿ ಇತ್ತುಎಂದಿನಂತಾಡಿ ನಿನ್ನ ಯೋಚಿಸುತ ಬಪ್ಪರೊಳುಇಂದುಎನಎಲ್ಲಿ ನೀನುಂಟು ಮತ್ತಲ್ಲಿ ಆವರುಂಟೆಂಬುದೆಲ್ಲ
--------------
ಗೋಪಾಲದಾಸರು
ಮಂಗಲಂತ್ರಿಪುರಸುಂದರಿ ಬನ ಶಂಕರಿಗೆ |ಮಂಗಲಂ ಸನ್ನಿಧಿಯ ಕೌಮಾರಿಗೆ |ಮಂಗಲಂ ಭ್ರಮರಾಂಬದೇವಿ ಚೌಡೇಶ್ವರಿಗೆ |ಮಂಗಲಂ ಶ್ರೀ ಲಕ್ಷ್ಮೀ ಮಹಾ ಮಾಯಿಗೆ | ಮಂಗಲಂ ಜಯಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಕಮಲದಳ ನಯನಿಗೆ ಕಮಠಾವಲೋಚನೆಗೆ ವಿಮಳವರವೀವ ಚೂಡಿದರಕೊರಳಿಗೆ |ದ್ಯುಮಣಿಶಶಿಕಿರಣದ ಶ್ರವಣ ಭೂಷಣಿಗೆ ಭ್ರಮರಾರಿ ನಾಸಿಕದಮಣಿಮೌಕ್ತಿಗೆ ಮಂಗಲಂ ಜಯಶುಭಮಂಗಲಂ1ಓಂಕಾರ ವದನಿಗೆ ವೇದಾಂತ ರದನಿಗೆ |ಪಂಕವಿರಹಿತದ ಚಿದ್ರಸ ಜಿವ್ಹೆಗೆ |ಅಂಕದಲಿ ಬ್ರಹ್ಮಪೀಯೂಷರಸ ಸುರಿವ ರುಣದಂಕುರಿಪಪವಳಮಣಿರುಚಿಯ ಧರಿಗೆ ಮಂಗಳ2ಕನಕಕಲಶ ತೋಳಿಗೆ ಕಲಶ ಕುಚಯುಗಳಿಗೆ |ಚಿನಕ ಪೂರ್ವಣ್ಯ ಕಂಚುಕದ ರುಚಿಗೆ ಸನಕಾದಿಗಳತಲೆಯ ಮೇಲಿಡುವ ಹಸ್ತಯುಗ ವನಜೆಶ್ರೀದೇವಿಯಂಗುಲಿಯ ನಖಕೆ ಮಂಗಳ3ಹಸ್ತದಾಭರಣಿಗೆ ಕೊರಳ ಭೂಷಣಿಗೆನಿಜನಿತ್ಯಮಂಗಳಿಗೆಹಾಟಕವರ್ಣಿಗೆ |ರತ್ನ ಬೈತಲಿಗೆ ವಜ್ರಾಣಿ ಪಾರಂಗಣಿಗೆ ನಿಜ |ಮುತ್ತಿನ ಬೊಟ್ಟು ಕುಂಕುಮದ ಫಣಿಗೆ ಮಂಗಳ4ಮರಗು ಮಲ್ಲಿಗೆ ಮುಡಿಗೆ ದುಂಡ ದಂಡಿಯತಲೆಗೆ ಕೊರಳ ಹಾರವ ತುದಿಯ ಕಾಲಿಂದಿಗೆ |ಪರಿಕ್ರಮದ ತಾಂಬೂಲವದನನಸು ನಗೆ ಮೊಗದಪರಿಮಳದ ಘನಸಾರತನುಲೇಪಿಗೆ | ಮಂಗಳ5ಪರಬ್ರಹ್ಮರೂಪಿಗೆ ಪರಾತ್‍ಪರ ಶಂಕರಿಗೆ ನಿರುಪಮಾನಂದಶ್ರೀ ಮಹಾಲಕ್ಷ್ಮಿಗೆ | ಶಿರಸ ಪೂಜೆಯ ಅರಳು ಮಲ್ಲಿಗೆಯುಕೃಪೆಯಿಂದಜರಿದುಉದರಿದವು ಗಿರಿದ್ವಾರದಲ್ಲಿ ||ಮಂಗಳ6
--------------
ಜಕ್ಕಪ್ಪಯ್ಯನವರು