ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಜೋತ್ಪತ್ತಿ ಸಂವತ್ಸರ ಸ್ತೋತ್ರ148ರಾಜ ರಾಜೇಶ್ವರಗೆ ರಾಜರಾಜೇಶ್ವರಿ ಪತಿಗೆರಾಜೀವಭವಪಿತಗೆ ಶರಣು ನಮೋ ಶ್ರೀಪದ್ಮನಾಭನಿಗೆಪಪ್ರಭವಾದಿ ಷಷ್ಠಿ ಸಂವತ್ಸರದಿ ಪ್ರಾಬಲ್ಯ ಪೆಚ್ಚಿವುದು ಈ ವರುಷಸುಪ್ರಜೋತ್ಪತ್ತಿ sಸಾಧು ಕ್ಷೇಮಕರ ಯೋಜನೆಗಳಿಗೆ ಸುಸಂಸ್ಕøತರುಪ್ರಾರಂಭಿಸುವುದಕೆ ಅನುಕೂಲ ಅಧಿಕಾರವರ್ಗವುಈ ರೀತಿ ತಿಳಿವುದು 1ಸಂವತ್ಸರ ರಾಜ ಸೂರ್ಯ ಮಂತ್ರಿಯೂ ಸಹ ತಂದತರ್ಯಾಮಿಸೂರಿಪ್ರಾಪ್ಯಘೃಣಿಯುಸರ್ವವಿಧದಲ್ಲು ದಯೆ ಪಾಲಿಸುವನವನಾಯಕರೊಳು ಸಹ ಇದ್ದುಸರ್ವೇಶ ಶ್ರೀಪ ಪದ್ಮನಾಭನು ಸ್ಮರಿಸುವವರ ಸುರಧೇನುವು 2ಸುಖಪೂರ್ಣ ಚಿನ್ಮಯನು ನಿತ್ಯತೃಪ್ತನುಪಜÕನ್ಯನೊಳುಇದ್ದು ಮಳೆಗರೆವಶ್ರೀಹರಿ ಅರ್ಕವಿಧು ಗ್ರಹನಕ್ಷತ್ರಗಳೊಳ್ಇದ್ದು ಜ್ಯೋತಿಹರಿಬೆಳಕುಕೊಡುವ ಮಕ್ಕಳು ಮೊಮ್ಮಕ್ಕಳು ಸುಖವೀವ ಶ್ರೀರಮೇಶನುವೇದನಾಯಕಿ ಎಂಬ ಉಮೆಯರಸನ ಸಂಗಮೇಶ್ವರೊಳಿದ್ದು 3ಸರ್ವವಾಂಛಿತವೀವ ಸರ್ವಸ್ಥ ಲಕ್ಷ್ಮೀರಮಣ ಸರ್ವೋತ್ತಮನುಸರ್ವಕಲ್ಯಾಣ ಸುಗುಣಾರ್ಣವನು ನಿದÉರ್ೂೀಷನುವಾಂಛಿüಸುವವರು ಪರವಿತ್ತಸ್ಥೇಯಪರನಿಂದಾ ವ್ಯಭಿಚಾರರೇತಸ್ಸÀ್ಸಂಗಮ ತ್ಯಜಿಸಲೇಬೇಕು 4ಬಾಲ ಮತ್ತು ಪ್ರೌಢ ವಿದ್ಯಾರ್ಥಿಗಳಿಗೆ ದೈವಭಕ್ತಿಮತ್ತು ಸಾಧುನೀತಿಗಳಪಾಠಗಳ ಬೋಧಿಸುವುದು ಅಧಿಕಾರವರ್ಗದವರು ಮಾಡಲೇಬೇಕುಇಳೆಯಲ್ಲಿ ಪ್ರಜಾಕ್ಷೇಮ ಅಭಿವೃದ್ಧಿ ಆಗಲಿಕ್ಕೆ ಇದುಉಪಾಯ ಹರಿದಯದಿ 5ವಸುಂಧರೆಯಲ್ಲಿ ಇನ್ನು ಬೆಳೆಯುವುದು ಪ್ರಜಾ ಉಪಯೋಗಆಗಿ ಮಿಕ್ಕದ್ದೇ ಪರದೇಶಕೆ ಕೊಡಬಹುದುಆಸುರೀ ಸಂಪತ್ತು ಬೆಳಸದೆ ದೈವಿ ಸಂಪತ್ತೇ ಗುರಿಯಾಗಿ ಸರ್ವರುತಮ್ಮ ತಮ್ಮ ಸಮಯಗಳ ನೀತಿಗಳ ಆಚರಿಸಲುರಾಷ್ಟ್ರ ಲೋಕಗಳಿಗೆ ಲಾಭ 6ಎನ್ನ ಮಾತುಗಳಲ್ಲ ಇವು ಕ್ಷೇಮಕರ ಪ್ರಜೋತ್ಪತ್ತಿಸ್ವಾಮಿಶ್ರೀಪದ್ಮನಾಭ ಶ್ರೀನಿವಾಸ ನುಡಿಸಿದವುಎನ್ನನ್ನು ಎನ್ನವರನ್ನು ಸರ್ವಲೋಕಜನರನ್ನುರಕ್ಷಿಸಲಿ ಶ್ರೀಹರಿ ಸರ್ವದಾ 7
--------------
ಪ್ರಸನ್ನ ಶ್ರೀನಿವಾಸದಾಸರು