ಒಟ್ಟು 157 ಕಡೆಗಳಲ್ಲಿ , 45 ದಾಸರು , 135 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗ್ರ ನರಸಿಂಹ ಜ್ವಾಲಾ ಉಗ್ರನರಸಿಂಹಶೀಘ್ರದಿ ಬಂದು ಪ್ರಹ್ಲಾದನ ಮೊರೆಯನುಕೇಳ್ವ ಅಸುರನ ಸೀಳ್ವಾ ಪ ಫಳ ಫಳಯೆನುತಾರ್ಭಟಿಸುತ ಕುಂಭದ ಲೊಡೆದು ಕೋಪವ ಝಡಿದು ಛಿಳಿ ಛಿಳಿಛಿಳಿರನೆ ಕಣ್ಣಲಿ ಕೆಂಗಿಡಿಯುಗುಳೇ ದಿವಿಜರು ಪೊಗಳೇಭಳಿ ಭಳಿ ಭಳಿರೆಂದಬ್ಬರಿಸುತ ದುಂದುಭಿ-ಯೊದರೇ ಅಸುರರು ಬೆದರೇಝಳಪಿಸಿ ಖಡುಗದಿ ರಕ್ಕಸ ಬಲವನು ತರಿದಾ ಶಿಶುವನು ಪೊರೆದಾ 1 ಭುಗು ಭುಗಲೆನೆ ನಾಸಿಕದಿ ಉಸುರ್ಹೊಗೆ ಹೊರಟು ಖಳನುದ್ದುರುಟುಜಿಗಿ ಜಿಗಿದವನನು ಕೆಡಹಿ ತೊಡೆಯೊಳಗಿಟ್ಟು ರೋಷವ ತೊಟ್ಟುಬಗೆದುದರವ ರಕ್ತವ ನೊಕ್ಕುಡಿತೆಯಲಿ ಸುರಿದು ತಾ ಚಪ್ಪರಿದುಸೊಗಸು ಉರಕೆ ಕರುಳ ಮಾಲೆಯ ಹಾಕಿದ ದೇವ ಭಕ್ತರಕಾಯ್ವ2 ಹಿರಣ್ಯಕಶಿಪನ ಹತ ಮಾಡಿದ ಭಕ್ತ ಪ್ರಹ್ಲಾದನಿಗೆ ಆಹ್ಲಾದದವರವನು ಪಾಲಿಸಿ ಸುರರನು ಪೊರೆದುಕರುಣದಿ ಸುರಿದು ಧರಣಿಯೊಳಗೆ ಪೆ-ಸರಾಗಿಹ ಅಹೋಬಲ ಸ್ಥಳದಿ ನೀನಾ ನೆಲದಿಗುರು ಚಿದಾನಂದ ಅವಧೂತರೆನಿಪ ದಾತಾ ಸಜ್ಜನ ಪ್ರೀತಾ 3
--------------
ಚಿದಾನಂದ ಅವಧೂತರು
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಶ್ರೀಹರಿ ಸಂಕೀರ್ತನೆ ವಾಸುದೇವ ನೀನೊಬ್ಬನಲ್ಲದೇ ಪ ಮಾತೆ ಇದ್ದರು ದೃಢವ್ರತನಾದ ಧ್ರುವಗೆ ಶ್ರೀ- ಪತಿ ನೀನೆ ಗತಿಯಾದೆ ಆರಾದರಯ್ಯ ಪಿತನು ಹಿತನೆನ್ನೆ ಪ್ರಹ್ಲಾದಗಾದಂಥ ಗತಿ ನೋಡಿ ನರಹರಿ ಗತಿ ಪ್ರದ ನೀನಾದೆ 1 ಭ್ರಾತರಾವಣನ ಸಹಜಾತ ವಿಭೀಷಣನ ನಿ- ರ್ಭೀತನ ಮಾಡಿ ಕಾಯ್ದವÀರಾರಯ್ಯ ಪತಿಗಳೈವರು ಸತಿಯಾ ಅತಿ ಖೇದ ಹರಿಸಿದರೆ ಸಂತೈಸಿದಾನಾಥ ರಕ್ಷಕ ಹರಿಯಲ್ಲವೇ 2 ಬಂಧುಗಳಿರೆ ಗಜರಾಜನ ನಕ್ರವು ಬಂದು ಬಾಧಿಸೆ ಬಂಧ ಬಂದು ಹರಿಸಿದರ್ಯಾರೋ ಇಂದು ಎಂದನಿಮಿತ್ತ ಬಂಧು ನೀ ಬಂಧುವಲ್ಲದೆ ಎಲ್ಲರು ಬಂಧಕರಯ್ಯಾ3 ಸತಿಯಿಂದ ದಶರಥಪತಿಯು ಸುತನನಟ್ಟಿ ಗತಿಕಾಣದೆ ತಾನೇನಾದನೋ - ಸತತ ಕುರುಪತಿ ಅತಿಹಿತನಾದನೆ ಭೀಷ್ಮಗೆ ಪತಿತಪಾವನ ನೀ ಅಂತ್ಯಕಾಲಕ್ಕಾದೆ 4 ಸುತರು ರಕ್ಷಕರೇನೊ - ಶತಸೂನುಗಳಿಗೆ ಪಿತ ಧೃತರಾಷ್ಟ್ರಗೆ ಕೊನೆಗಾರಾದರಯ್ಯ ಇತರರ ಪಾಡೇನೊ ಶ್ರೀ ವೇಂಕಟೇಶನೆ ಗತಿ ಎಮಗೆ ಉರಗಾದ್ರಿವಾಸ ವಿಠಲನಲ್ಲವೆ 5
--------------
ಉರಗಾದ್ರಿವಾಸವಿಠಲದಾಸರು
(ಊ) ಕ್ಷೇತ್ರವರ್ಣನೆ ಹುಲಿಗನಮೊರಡಿ ಶೇಷಾದ್ರಿಯನು ನೋಡಿರೋ ಸೇವಕಪರಿ ತೋಷಾದ್ರಿಯನು ಕಾಣಿರೊ ಪ ಶೇಷಾದ್ರಿಯನು ನೋಡಿ ದೋಷಾದ್ರಿ ಹುಡಿಮಾಡಿ ಶೇಷಾದ್ರೀಶನ ಪರಿತೋಷದಿಂ ಪಾಡಿ ಅ.ಪ ಚಿನ್ನದಗಿರಿಯಂದದಿ ರಂಜಿಸುವುದು ಬಣ್ಣದೊಳತಿ ದೂರದಿ ಸಣ್ಣದಾಸರು ಗಿರಿ ರನ್ನಪೋಲು ವರ್ಣಹ ಶಯನನ ಕಣ್ಣಲಿ ಕಾಣಿಪ 1 ಬಗೆ ಬಗೆ ವೃಕ್ಷಗಳು ಬನಂಗಳು ಬಗೆ ಬಗೆ ಪಕ್ಷಿಗಳು ಬಗೆ ಬಗೆ ಮೃಗಗಳು ಸೊಗಸಿನೊಳಿರೆ ಬಹು ಬಗೆ ಬಗೆ ಧಾತುಗಳಿಗೆ ನೆಲೆಯಾಗಿಹ 2 ಯುಗಗಳ ಸಂಖ್ಯೆಯೊಳು ನಾಮಂಗಳು ಯಗಳದ್ವಯ ಮೆನಲು ಯುಗಮೊದಲೊಳಗೆ ಪನ್ನಗಗಿರಿಯನೆ ತ್ತೇತಾ ಯುಗದಲ್ಲಿ ಹೇಮದ ನಗವೆಂಬ ಪೆಸರಿನ 3 ದ್ವಾಪರಯುಗದೊಳಗೆ ವೆಂಕಟನಾಮ ವೀ ಪರ್ವತತಕ್ಕೊದಗೆ ಶ್ರೀಪುಲಗಿರಿಮುಖ ರೂಪನೀಯುಗದೊಳು ಶ್ರೀಪತಿಯುತ್ತ ನಿರೂಪದೊಳೊಪ್ಪುವ 4 ದೂರದಿ ಶೋಭಿಸುವ ದುರ್ಜನರಿಗೆ ದೂರವೆ ಮಂದಿರವು ಚಾರುವಿಮಾನ ಪ್ರಾಕಾರವ ತೋರಿಪ ವಾರಿಜಾಸನ ಪಿತ ವರದ ವಿಠಲನಿಹ 5
--------------
ವೆಂಕಟವರದಾರ್ಯರು
(ಎ) ಭೀಮ ಸೋಮ ರಣರಂಗ ಭೀಮಾ ಆ ಮಹಾದುರಿತ ಭಾರ ಹರ ಪ ಧರ್ಮನಂದನನೊಡನೆ ಜನಿಸಿ ಬಂದು ದುರ್ಮತಿಗಳಾ ಕೂಡ ನಿರ್ಮತ್ಸರಾದಲ್ಲಿರದೆ ನಿರುತ ಛಾತ್ರಾ ಕರ್ಮದಲ್ಲಿ ಮರೆದೆ ಧರ್ಮಕ ಹಿತರೊಂದು ನಿರ್ಮಿತದರಗಿನ ಅರ್ಮನೆ ಮಾಡಿರೆ ಮರ್ಮ ತಿಳಿದು ದಾಟಿ ನಿರ್ಮಳಾ ಮನೋಹರಾ ಪೇರ್ಮಿವುಳ್ಳವನೆ1 ಬಕನ ಸರ್ರನೆ ಸೀಳಿ ಬಿಸಾಟಿ ಪಾಂಚಾಲಕನ ಸಭಾದÀ ಮೌಳಿ ಅಕಟ ತೊಲಗಿಸಿ ಗೆಲಿದು ನೆರೆದ ಕಾ ಮುಕರ ಬಿಂಕವ ಹಳಿದು ಬಕ ವಿರೋಧಿಯ ಭಕುತಿಯಿಂದಲಿ ಬಲು ಸುಖ ಬಡಿಸುತ ಕು ಹಕ ಮಾಗಧÀನ ರಣಮುಖಕಾಹುತಿಯಿತ್ತು ವಿಕಳತನದ ಕೀಚರ ಕಿಮ್ಮೀರ ಲಿಕಿಲಿಕಿ ಮಾಡಿದ2 ಗುರುವಿನ ರಥವೆ ತೆಗೆದು ಗಗನಕ್ಕೆ ಭರದಿಂದಲಿ ಬಗೆದು ಅರಿಗಳ ಶಿರಗಳ ತರಿ ತರಿದವನಿಗೆ ಧುರ ಧರದೊಳು ಹರಿಶರ ಬಿಡಲಂಜದೆ ಎರಗದಲಿಪ್ಪ ಭ ಳಿರೆ ಪರಾಕ್ರಮ ವರ ವೃಕೋದರ3 ಕರಿ ತೀಕ್ಷಣ ಕಬ್ಬು ತುಡಕಿದಂದದಿ ಪಿಡಿದವನ ಇಬ್ಬಗದು ಉದರದ ಕೊಬ್ಬು ಹರಿಸಿ ಕರು ಳಬ್ಬರದಲಿ ಸತಿಗೆ ಉಬ್ಬಿಗೆ ತೀರಿಸಿ ಇಬ್ಬಲದವರನ ಯೆಬ್ಬಟಲು ಸುರರಭ್ಬೆಭ್ಬೆನುತಿರೆ ಬೊಬ್ಬಾಟಕೆ ಜಗ ಸುಬ್ಬನ ಸೂರೆ 4 ಕುರುಪ ಜಲದೊಳಗೆ ಅಡಗಿರಲು ವೈರಿಯ ತೊಡೆ ಮುರಿದು ನಿರ್ಭಯದಿಂದಲಿ ತುರಗಧ್ವರದಲಿ ಮೆರೆದೆ ದೋಷರಾಶಿ ವಿರಹಿತ ಕಾಮನೆ ಸುರಮಣಿ ಜಗದಂ ವಿಠ್ಠಲರಿವ ಭಾರತ ಮಲ್ಲ ಮರುತಾವತಾರ 5
--------------
ವಿಜಯದಾಸ
(ಏಕಾದಶಿಯ ಮಹಿಮೆ) ಸಾರುತ ಬಂದಿತೇಕಾದಶಿ ನಮ್ಮ ನಾರಾಯಣನಾರಾಧಿಸಿ ಸುಖಗೊಳಿರೆಂದು ಪ. ಕರ್ಮ ಕಲುಷವೆಲ್ಲ ಕಳಕೊಂಡು ಕುಲವನ್ನೆ ನಿರ್ಮಲ ಮಾಡುವ ಮರ್ಮವಿದು ಸ್ವರ್ಮಹೀಶ ದೇವ ಶರ್ಮವರದನ ಚಾ- ತುರ್ಮಾಸೆಯಲಿ ಪೂಜಿಸಿರಿಯೆಂದು ಡಂಗುರ 1 ಕಮಲ ಮುಖ್ಯ ಹಲವು ಪುಷ್ಪವನೇರಿ ಸಲು ಕೋಟಿಮಡಿಯಾದ ಫಲವೀವುದು ನಿತ್ಯ ಮೋದದಿ ಸಿರಿಯಪ್ಪಿ ಮಲಗಿರುವನು ವೃಂದಾವನ ಮೂಲದಲಿಯೆಂದು2 ಸುಂದರತರ ಪೂರ್ಣಾನಂದ ವೆಂಕಟರಾಜಾ- ಜಾಗರ ಸಹಿತ ಒಂದುಪವಾಸವಾÀದರು ಮಾಡಲಘವೆಲ್ಲ ಇಂದು ನಿಶ್ಚಯವಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅನ್ಯಾಯದ ಮಾತುಗಳಾಡದಿರಿ ನೀವುಹೆಣ್ಣುಗಳಿರ ಕೇಳಿಪುಣ್ಯವಂತರಾದ ಕಾರಣ ಕೃಷ್ಣನಕಣ್ಣಿಂದ ನೋಡಿದಿರಿ ಪ. ವಾರಿಜಭವಾದ್ಯರ[ಸೇರದಿರುವವ]ಸೇರೋನೆ ಸಣ್ಣವರಸೂರ್ಯನಂತೆ ತೇಜದವ ಬಂದು ನಿಶಿಯಲಿಸೂರಿಲಿ ನಿಂತಾನೇನೆ 1 ಕ್ಷೀರಸಾಗರಶಾಯಿ ಆಗಿದ್ದವನು ಪಾಲುಸೋರೆ ಕದ್ದದ್ದು ನಿಜವೆನಾರೇರೆಂದರೆ ಮನಕೆ ತಾರದ ಸ್ವರಮಣಪೋರೇರ ನೆರೆದಾನೇನೆ2 ಕಾಲಯವನನ ಕೂಡ ಕಲಹ ಕೊಟ್ಟವ ನಿಮ್ಮಬಾಲರ ಬಡಿವನೇನೆಮೂಲೋಕವನೆಲ್ಲ ಭಾರಹೊತ್ತ ಹರಿ ತಾನುಆಳುಗಳೇರುವನೇನೆ 3 ವಾಲಯದಿ ಸುರರಿಗೆ ಸುಧೆಯನಿತ್ತ ಗೋಪಾಲಮೊಲೆಯನುಂಬುವನೇನೆಪೇಳಲಿನ್ನೇನು ದನುಜಕುಲಾಂತಕÀ ಹರಿಮೂಲೆಯಲಡಗುವನೇನೆ 4 ಸುರರು ಸ್ತುತಿಸೆ ತುಟಿ ಮಿಸುÀದವ ತಾನು[ಬಿರು]ಮಾತನಾಡುವನೆಕರಿರಾಜ ಕ[ರೆ]ದರೆ ಓಡಿ ಬಂದವ ನೀವುಕರಿಯೆ ಬಾರದಿಪ್ಪನೆ 5 ಸ್ಥಿರವಾದ ವೈಕುಂಠದರ¸ನೆನಿಸುವ ಸ್ವಾಮಿಕೆರೆಭಾವಿ ತಿರುಗುವನೆಗರುಡವಾಹನನಾಗಿ ಮುರಹರ[ಕರುಗಳ]ಏರುವನೆ6 ಪುಣ್ಯ ಪ್ರೇರಿಸುವ ದೇವರ ದೇವನು ಪರ-ಹೆ[ಣ್ಣ]ನಪ್ಪಿಕೊಂಬನೆಉಣ್ಣಲಿತ್ತ ಎಡೆ ಒಲ್ಲ ನಿತ್ಯತೃಪ್ತಬೆಣ್ಣೆಯ ಮೆಲುವÀನೇನೆ7 ಕಣ್ಣಿಗೆ ಕಾಣದ ಚಿನ್ಮಯ ಸರ್ವದಾ ನಿ-ಮ್ಮನೆಯೊಳಿಪ್ಪನೇನೆಚೆನ್ನರ ಚೆಲುವ ಕಾಮನಪಿತ ನಿಮ್ಮನುಆಣಕಿಸಿ ಆಡುವನೆ 8 ಮೃದುವಾದ ಉರಗತಲ್ಪನು ಹಸಿಬಾಣಂತಿಯಅದಟ ಮಂಚದೊಳಿ[ಪ್ಪ]ನೆಎದೆಯಲಿ ಶ್ರೀವತ್ಸ ಘಮಘಮಿಸುವ ದೇವಮದಬೆಕ್ಕು ಒಯ್ದ್ದನೇನೆ 9 ಮದನಾರಿಗೆ ತಾನು ಅದ್ಭುತ ಮಾಡಿದವಇದು ಆತನ ಲೀಲೆಯೆಪದುಮಾಕ್ಷ ಸಿರಿಹಯವದನರಾಯನ ಭಜಿಸಿಮುದದಿಂದ ನೀವು ಬಾಳಿರೆ 10
--------------
ವಾದಿರಾಜ
ಆತ್ಮನಿವೇದನೆ ಅಪಮೃತ್ಯು ಪರಿಹರಿಸೊ ಶ್ರೀ ವೆಂಕಟೇಶ ಅಪರಾಧವೆಣಿಸದಲೆ ಉದ್ಧರಿಸೊ ಶ್ರೀಶಾ ಪ ಅಪರಾಧ ಸಹಸ್ರಗಳ ಮಾಡುತನುದಿನದಿ ಅಪರಿಮಿತ ಮಹಿಮ ನಿನ್ನನ್ನು ಸ್ಮರಿಸದೆ ಚಪಲ ಬುದ್ಧಿಗಳಿಂದ ತಪಿಸಿದೆನೊ ಭವದೊಳಗೆ ಗುಪಿತದಿಂ ಸಲಹಯ್ಯ ಪಿತನೆ ಕೈ ಮುಗಿವೆ 1 ಪೂರ್ವಕಾಲದೊಳೊಬ್ಬ ರಾಜಶೇಖರ ತನ್ನ ಮೋಜಿನಿಂದಲೆ ನಿನ್ನ ಸ್ಮರಣೆ ಮರೆತು ಮೂರ್ಜಗತ್ಪತಿಯ ಪೂಜಿಸದೆ ಕಾಲವ ಕಳೆಯೆ ಆ ಜವನ ದೂತರೆಳೆ ತಂದರೈ ಹರಿಯೆ 2 ಅಂದು ಯಮ ಭಟರುಗಳ ಬಂಧನದೊಳಿರೆ ನೃಪನು ಚಂದದಿಂ ಪಾಪಕರ್ಮಗಳ ನೋಡೆ ತುಂಬಿದ ಪಾಪವೆ ಬಹಳವಾಗುತಿರಲು ಇಂದಿರೇಶನ ಪೂಜೆ ಒಂದೆ ದಿನವೆನಲು 3 ಬಿಡದೆ ಇವನಿಗೆ ಶಿಕ್ಷೆ ಕೊಡಿರಿ ಎಂದೆನಲು ನುಡಿದರಾ ಭಟರುಗಳು ಮೊದಲು ಯಾವದು ಎನಲು ಮೊದಲು ಪುಣ್ಯವು ಎಂದು ನುಡಿದನಾ ನೃಪನು4 ತಕ್ಷಣವೆ ವಿಷ್ಣುದೂತರು ಬಂದು ನೃಪವರನ ಚಿತ್ತಜನಯ್ಯನಿಹ ಉತ್ತಮ ಸ್ಥಳಕೆ ಸತ್ಯವಂತರು ಬಹಳ ಕೀರ್ತಿಸುತ ಶ್ರೀಹರಿಯ ಮತ್ತೆ ವೈಕುಂಠದಲಿ ಮೆರೆಸಿದರು ಕ್ಷಣದಿ 5 ಒಡನೆ ಪುಣ್ಯವು ಮುಗಿಯೆ ನಡಿ ನರಕಕೆಂದೆನಲು ಒಡೆದು ಎದೆ ನಡುಗಿ ಕಳವಳಿಸಿ ನೃಪನು ನುಡಿದ ಹೀಗೆನುತ ಘರ್ಜಿಸುತ ಯಮದೂತರಿಗೆ ಬಿಡಿರಿ ನಿಮ್ಮಯ ಸತ್ಯ ನಿಜವಲ್ಲವೆನುತ 6 ನಾರಾಯಣನ ನೋಡಿದವರಿಗೆ ನರಕ ಭಯ ನಾರದರೆ ಈ ರೀತಿ ಸಾರಿ ಡಂಗುರವ ಹೀಗೆನಲು ನುಡಿಕೇಳಿ ಸಾರಿ ಪೇಳಿದರಾಗ ದೇವ ದೇವನೆ ಇದಕೆ ಉಪಾಯವೇನೆನಲು7 ಪರಮ ಕೃಪಾಳು ಹರಿ ಪರಮ ಭಕ್ತರನೆಲ್ಲ ಕರೆದು ಏಕಾಂತದಲಿ ಸರಸವಾಕ್ಯದಲಿ ಇರಲಿ ಈ ನರನ ವಾಕ್ಯದ ಜಾಣತನವನು ಸುರ ಲೋಕದವರು ಸ್ತುತಿ ಮಾಡಲೆಂದೆನಲು8 ಭಾಗವತ ಜನಪ್ರಿಯ ಬಾಗಿ ನಮಿಸುತಲಿ ವಂದನೆ ಮಾಡುವೆ ನಾಗಶಯನನೆ ನಿನ್ನ ಮಹಿಮೆಗೆಣೆಗಾಣೆನೊ ಬೇಗ ಪಾಲಿಸು ಕಮಲನಾಭ ವಿಠ್ಠಲನೆ 9
--------------
ನಿಡಗುರುಕಿ ಜೀವೂಬಾಯಿ
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇದೇನಿದೇನು ನಿನ್ನ ಪದವ ನಂಬಿದವ ಗೆಡರು ಬಾಧಿಸು ವದೇನು ಪ ಅವನ ಬದಿಯಲಿ ಗರುಡ ಮಣಿಯಿರೆ| ಹಾವಿನ ಗರಳವ ಏರುವದೇ| ಅಮೃತ ಕಲಶ ಮನೆಯೊಳಿರೆ| ಸಾವಿನ ಭಯದಿಂಬಳಲುವರೇ ರಂಗಯ್ಯಾ 1 ಹನುಮನ ಪರಿಚಾರಕರಿಗೆ ಬೆಂಬತ್ತಿ ಬಿನಗು ಭೊತಂಗಳು ತಟ್ಟುವವೇ ಅನಳನ ಹೊರಿಯಲಿ ಕುಳಿತಿರೆ ಹಿಮದಿಂದ ತನುಗುಗ್ಗರಿಸಿ ಬಿದ್ದು ಎರಗುವ ದೇನಯ್ಯಾ 2 ದುರಿತ ಬಂದು| ಕುಂದ ನಿನಗಲ್ಲವೇ ಎನ್ನವ ಗುಣಗಳ ನೋಡದೆ ರಕ್ಷಿಸು ಸನ್ನುತ ಮಹಿಪತಿ ನಂದನ ಜೀವನ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದ್ರಿಯವಶಕನ ಮಾಡಿದಿರೆನ್ನಮುಂದುವರಿವೆನರಿಯದೆ ಸುಪ್ರಸನ್ನಾಪಎನ್ನೊಳಿರುವ ಗುಣದೋಷ ಸೂಕ್ಷ್ಮಂಗಳಚನ್ನಾಗಿ 'ವರಿಸಿ ತಿಳಿದು ನೋಡೆಮನ್ನಿಸಿ ಪೊರೆವ ಕರುಣ ಬರದಿದ್ದರುನಿನ್ನವನೆಂಬಭಿಮಾನದಿಂ ಗುರುವೆ1ಶೈಲಕೆ ಸ್ಥೂಲತೆ ಜಾಲಾಂದ್ರಗತ ರೇಣುಜಾಲಕೆ ಸೂಕ್ಷ್ಮತೆಯತಿ ಲಾಘವತೂಲಕೆ ಬಂದಿಪ್ಪ ಸ್ವಾಭಾ'ಕವ ನೋಡಿತಾಳಲಾರದವನಂದದಿ ಮುಂದುವರಿಸುವೆನು2ಮಶಕ ಮಕ್ಷುಕ ಮಲ ಕ್ರಿ'ು ಖರ ಸೂಕರಶಶ ಗಜ ತುರಗ ವ್ಯಾಘ್ರಾಧಿಗಳಪಶುಗಳ ಸಂದಣಿಗಳಲಿ ಕೊಂಬೆನು ಎನ್ನವಶ'ಲ್ಲವೆಂದಿವ ವೊಳಗುಗೈವವರುಂಟೆ 3ಪರರೆನ್ನೊಳಿಹ ಗುಣ ದೋಷಾನುಸಾರದಿಹರುಷ 'ಷಾದಜನಕ ವಾಕ್ಯವಅರಿತರಿಯದೆ ನುಡಿದರೆ 'ಚಾರಿಸಿ ನಾನೆಚ್ಚರುಗೊಳ್ಳದು ಭ್ರಮೆುಂ ಕೆಡುತಿಹೆನಾಗಿ 4ಪರರ ದೂಷಣೆಯ ನಾ ಮಾಡಿದರುಪರರೊಳು ಬರಿದೆ ದ್ವೇಷವನೆಸಗಿದರು ಮುಂದೆ'ರಿಯರ ವಚನವ ಹಳಿದರು ಸಟೆಯನುಚರಿಸಿದರಾಗಲೆನಗೆ 'ಪ್ರಹತಿ ದೋಷ 5ರಾಗ ದ್ವೇಷದ ಬಲ'ಡಿದನ್ಯಧರ್ಮವನಾಗಮವಂತರ ಸಮ್ಮತವಾಕೂಗಿ ವಾದಿಸಿ ಜುಸುವ ಬುದ್ಧಿಗೈದರಿನ್ನಾಗಲಿ ಸುರೆಯನ್ನೀಂಟಿದ ದೋಷವೆನಗೆ6ಪರನಾರಿಯರ ರೂಪು ಲಾವಣ್ಯವನು ನೋಡಿಕರಗಿದೆನೈ ಕಾಮಾಧೀನನಾಗಿಬರಿಯನೃತವನಾಡ್ದೆನೈ ತಪ್ಪಿದೆನು ಮುಂದೆಬರಲಿ ಸ್ವರ್ಣಸ್ತಿಯ ದೋಷವೆನಗೆ ಸ್ವಾ'ು 7ಆರಾದರೇನವರೆಸಗಿದ ಕರ್ಮದದಾರಿಯೊಳಿರೆ ನಿಗ್ರ'ಸಿನು ಮುಂದೆದೂರಿಕೊಂಡರೆ ಕೇಳಿ ಖತಿಗೊಂಡೆನಾದರೆಸಾರಲಿ ಗುರುದಾರಗಾ'ುದೋಷವು ನನ್ನ 8ಆವಜನ್ಮದ ಸುಕೃತವೊ ನಿನ್ನ ಚರಣದಸೇವೆ ದೊರಕಿ ಧನ್ಯನಾದೆನಯ್ಯಾಭಾವನೆಯಳವಡದ ಅಭಿಮಾನದಿಂದನ್ಯಜೀವರೊಳ್ದೋಷವನೆಣಿಸಿ ನಾನೊಂದೆನೂ 9ಎನ್ನ ಜನನಿ ಜನಕರು ನಿನ್ನ ಚರಣದೊಳ್ಚೆನ್ನಾಗಿ ನಿಂದರು ಸದ್ಗುರುವೆನಿನ್ನವನಾದೆ ನಾನಿಲ್ಲ ಜನುಮವೆನಗೆನ್ನುತಿದ್ದರು ರಾಗಾದಿಗಳಾಶೆ ಬಲುಹಯ್ಯ 10ಮರೆತು ನಡದೆನು ತಪ್ಪಿದೆನಯ್ಯ ಚಿಕನಾಗಪುರವಾಸ ಗುರು ವಾಸುದೇವಾರ್ಯನೆಪರಮ ಪಾಪಿಗಳ ಸಂಸರ್ಗದೋಷವೆನಗೆಬರಲಿ ಮಾಡಿದ ಪ್ರತಿಜ್ಞೆಯ ಬಿಟ್ಟೆನಾದರೆ 11
--------------
ವೆಂಕಟದಾಸರು
ಇಷ್ಟೇಕೆ ನಿರ್ದಯ ಶ್ರೀಹರಿಯೇ ಸೃಷ್ಟೀಪತಿಯೆ ಪ. ಮುಟ್ಟಿ ಭಜಿಪರ ನಿಟ್ಟಿಸಿ ನೋಡದೆ ನಿಷ್ಠುರವಾಗಿಹುದಿಷ್ಟವೆ ನಿನಗಿದು ಅ.ಪ. ಸಣ್ಣ ಮಾತುಗಳಾಡಿದೆನೇನೊ ದೆನ್ನ ತಲೆಯ ಮೇಲಿನ್ನೊಗೆಯದಿರು 1 ಕೋರೆಯ ತೋರುತ ಕೊಸರುವುದೇಕೋ ಶ್ರೀಹರಿ ನೀ ನೀರೀತಿ ಮಾಡುವ ಬಗೆಯಿನ್ನೇಕೋ ನೀರಜಭವಪಿತ ನೀನೇನಗೈದರು ಸೇರಿದೆ ನಿನ್ನನು ಸಾರೆನದಾರನು 2 ಸಿಂಗನ್ನ ಪೋಲುವ ಮುಖ ಧರಿಸಿ ಕಂಗೆಡೆ ಭಯದಿ ಜಗಂಗಳ ನಡುಗಿಪ ನುಂಗಲು ಬರುವಾಸಿಂಗನ ಬಗೆ ಸಾಕೋ 3 ಮುನ್ನಾ ಶುಕ್ರನ ಕಣ್ಣನು ತಿವಿದಾ ಪುಲ್ಲಿನತುದಿಯಿಂ ಎನ್ನೀ ಕಣ್ಣನ್ನು ತಿವಿಯದಿರಣ್ಣಾ ನಿನ್ನೀಕರದೊಳಿಹ ಘನ ಕೊಡಲಿಗೆ ನೀ ನಿನ್ನಾರನು ಗುರಿಗೈಯದಿರೆಂಬೆನು 4 ಶಿಲೆಯಾಗಿದ್ದವಳ ಕಲುಷವ ಕಳೆದು ಪಾವನೆಯೆನಿ ಕಾಳಿಂಗನ ಫಣೆಯೊಳು ಕುಣಿಕುಣಿದೇ ಭಳಿರೆನೆ ಬಾಲ ಗೋಕುಲ ಬಾಲೆಯರೆಲ್ಲರ ಜಾಲವಿದ್ಯೆಯಿಂ ಮರುಳುಗೊಳಿಸಿದೆ 5 ತುರುಗವನೇರುತ ತರುಬಲು ಬೇಡೈ ಧರೆಯೊಳು ನೀನೆತ್ತಿದ ಪರಿಪರಿ ರೂಪವ ಸ್ಮರಿಸಿ ಸ್ಮರಿಸಿ ಮನಬೆರಗಾಗಿದೆ ಹರಿ6 ಶರಣಾಭರಣನೇ ನೀನೆಂದು ಮನದೆಂದು ಮರೆಬೇಡುವೆನೈ ಬಳಿಸಂದು ವರಶೇಷಗಿರಿ ದೊರೆನೀನಿಂದು 7
--------------
ನಂಜನಗೂಡು ತಿರುಮಲಾಂಬಾ
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಊರ ದೇವರ ಮಾಡಿ ಊರ ಶಾಂತಿಯಾಗಲಿಊರದೇವತೆ ಗುರು ಚಿದಾನಂದ ತಾನೆನುತ ಪ ಶುದ್ಧ ಸುನಾದವೆನಿಸುವ ಡಂಗುರವ ಸಾರಿಸಾಧು ಶಮೆ ದಮೆ ಎಂಬ ಮೊಳಕೆ ಹೊಯ್ದುವೇದಾಂತವೆಂದೆಂಬ ಹಂದರವನೆ ಹಾಕಿವಾದಾತೀತಾತ್ಮದೇವಿಯ ಎದುರುಗೊಂಡು 1 ಹಲವು ನಾದಗಳೆಂಬ ವಾದ್ಯಗಳನೇ ನುಡಿಸಿಬೆಳಗುತಿಹ ತೇಜಃಪುಂಜಗಳ ಮುಟ್ಟಿಸಿಯೆಹೊಳೆಯುತಿಹ ನಾನಾ ಕಳೆ ಬರಿಸು ಬತ್ತಿಯ ಹಚ್ಚಿಬಳಿಕ ಚಿತ್ಕಳೆ ಎಂಬ ದೇವಿಯನು ಮೆರೆಸುತ್ತ 2 ಅಡ್ಡಾಡುವ ಮನವ ಹಿಡಿ ತಂದು ಕಟ್ಟಿದೊಡ್ಡ ಅಹಂಕಾರದ ಕೋಣವನು ಕಡಿಸಿಹೆಡ್ಡ ಕಾಮವದೆಂಬ ಕುರಿಯ ತಲೆ ಕಡಿಸಿಗೊಡ್ಡು ಗುಣಗಳು ಎಂಬ ಚೆರುಗ ಚೆಲ್ಲಿಸುತ್ತ3 ಸಿದ್ಧ ತಾನೆಂದೆಂಬ ಅಡುಗೆಯದು ಆಗಲುಸಿದ್ಧ ಪುರುಷರು ಎಲ್ಲ ಉಣಲು ಕುಳ್ಳಿರೆಶುದ್ಧ ತೃಪ್ತಿಯು ಎಂಬ ಔತಣವು ಮುಗಿಯಲುಅದ್ದಿಸಿರಿ ಆನಂದದಲಿ ಊರ ಜನರ 4 ಊರೆಂಬುದು ನಿಮ್ಮ ದೇಹವೇ ತಿಳಿಯಿರೋಊರ ದೇವತೆ ನೀನು ನಿಜವನರಿಯೋಊರ ದೇವರ ಮಾಡಿ ಆನಂದಪಡೆಯೋಇದಕೆ ತಾ ಸಾಕ್ಷಿ ಚಿದಾನಂದನರಿಯೋ 5
--------------
ಚಿದಾನಂದ ಅವಧೂತರು
ಎಣೆಯಾರೊ ನಿನಗೆ ಹನುಮಂತರಾಯ ಪ. ಎಣೆಯಾರೊ ನಿನಗೆ ತ್ರಿಭುವನದೊಳಗೆಲ್ಲಪ್ರಣತಜನಮಂದಾರ ಪವನಸುಕುಮಾರ ಅ.ಪ. ಅಡಿಗಡಿಗೆ ರಾಮ ಪದಾಂಬುಜಕೆ ವಂದಿಸುತನಡೆನಡೆದು ಮುದ್ರಿಕೆಯ ಪಡೆದು ಮುದದಿದಡದಡನೆ ಅಂಬುಧಿಯ ದಾಟಿ ಸೀತೆಗೆ ಗುರುತಕೊಡುಕೊಡುತ ಕುಸ್ತ್ತರಿಸಿದಂಥ ಹನುಮಂತ1 ಗರಗರನೆ ಪಲ್ಗಡಿದು ಕಲುಷದೈತ್ಯರನೆಲ್ಲಚರಚರನೆ ಸೀಳಿ ಸಂಭ್ರಮದಿಂದಬಿರಬಿರನೆ ಕಣ್ಬಿಡುತ ಬಿಂಕದಲಿ ಲಂಕೆಯನುಸುರಸುರನೆ ಬಾಲದಲಿ ಸುಟ್ಟ ರಣದಿಟ್ಟ 2 ಫಳಫಳನೆ ಆರ್ಭಟದಿಂದ ರಾವಣನ ನಳನಳನೆ ಬೆಳೆದ ನಂದನವ ಕಿತ್ತುಖಳಖಳನೆ ನಗುತ ದಶಕಂದರನ ಗುದ್ದಿ ಬಂದೆಭಳಿಭಳಿರೆ ಹಯವದನ ದಾಸ ನಿಸ್ಸೀಮ 3
--------------
ವಾದಿರಾಜ