ಪಾದ ಸರೋಜಯುಗಳವ ನೆರೆ ನಂಬಿದೆ ಜೀಯ್ಯ ಪ
ತಿಮಿರ ಕಾನನ ಯತಿವರ್ಯ ಮಹಾಶೌರ್ಯ ಮೇರು ಸಮ ಧೈರ್ಯ
ತ್ರಿವಿಧ ಜೀವರಿಗೆ ಆಚಾರ್ಯ ಅ.ಪ
ರಾಮದೂತಾನಾಗಿ ಸೀತೆಗುಂಗುರವಿತ್ತೆ
ಕಲಿಯುಗದಿ ಭೂಸುರಕುಲದಿ
ಪುಟ್ಟಿ ನೀ ಮೆರೆದಿ ಆರ್ತಜನ ಕೃಪಾಶರಧಿ 1
ಅನುಸಂಧಾನ ಪೂರ್ವಕ ಕೊಡು ವಿಜ್ಞಾನ 2
ಮೂರವತಾರದಿ ಶ್ರೀರಾಮ ಕೃಷ್ಣ ವ್ಯಾಸ-
ರಾರಾಧಿಸಿ ಗೈದ ಧೀರ ಶಿಖಾಮಣಿ
ಭವ ಭಯನಾಶ
ಕೊಡುವುದು ಲೇಸಾ ಗುರುರಾಮವಿಠಲನದಾಸ 3