ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಬೇಕೆನ್ನ ಕೇಶವನೇ ಬಂದು ಪಾಯವನರಿಯೆನು ಹರಿಯೇ ಮಾಧವನೇ ಪ ಭವಸಾಗರವÀ ದಾಟಿ ಬಂದೇ ಇನ್ನು ಭವವನ್ನು ಬಂಬಿದೆ ಹರಿಯೇ ಶರಣೆಂದೆ ಅ.ಪ. ಜವನ ಬಾಧೆಗೆ ಅಂಜಿ ಬಂದೇ ಭವರೋಗ ವ್ಯೆದ್ಯನೇ ರಕ್ಷಿಸೋ ತಂದೇ 1 ಯೋನಿಗೆ ಬರಲಾರೆ ಹರಿಯೇ ಬಂದು ಮೌನದಿ ವೇಳೆಯನನ್ಯರೊಳ್ತಳೆಯೇ 2 ಜನ್ಮವ ಕಳದೆನು ಬರಿದೇ ಗಾನಲೋಲನೆ ಎನ್ನ ರಕ್ಷಿಸೋ ತಂದೇ 3
--------------
ಕರ್ಕಿ ಕೇಶವದಾಸ