ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಯಾರ ಪಾಡಿದರೇನು ಯಾರ ಬೇಡಿದರೇನು ಯಾರು ಕೈಹಿಡಿದೆತ್ತಿ ಪಾಲಿಸುವನು ಪ ನೀರಜಾಸನ ನೊಂದು ನೂರುವರ್ಷ ಬಾಳೆಂದ ಕರ್ಮ ಕಳೆಯಲೆಂದು ಅ.ಪ ವೀರಪಾರ್ಥನು ಧುರದಿ ಹೊರಾಡಬೇಕೆಂದ ಮಾರುತಿಯಶ್ರೀರಾಮ ಕರುಣೆ ಬರಲೆಂದ ನಾರದನು ನಾರಾಯಣನ ಮಂತ್ರ ಭಜಿಸೆಂದ ಕಾರಣದಿ ಮಣಿವೆ ಮಾಂಗಿರಿಯರಂಗ ಗೋವಿಂದ 1