ಪ್ರಾರಂಭ ಪದದ ಹುಡುಕು

(33) (56) (44) (18) (15) (4) (1) (0) (77) (59) (0) (17) (2) (2) ಅಂ (17) ಅಃ (17) (153) (1) (50) (3) (1) (24) (1) (60) (0) (0) (0) (0) (4) (0) (0) (57) (1) (61) (19) (190) (112) (4) (110) (47) (178) (46) (74) (0) (25) (96) (216) (2) (177) (136) (0)
ಯತಿಗಳು-ದಾಸರು72ವ್ಯಾಸರಾಯರ ದಿವ್ಯ ಪಾದಕಮಲವನು ಸೇವಿಸುವ ಭಕುತರಿಗೆಪನ್ನಗಶಯನನಪರಮಆಜÕದಿ ತಾನುಶಾಪಾನುಗ್ರಹ ಸಮರ್ಥಿಕೆಯುಳ್ಳ ಚೆಲುವ ನಿಜಸ್ನಾನವನು ಮಾಡಿ ಅಸಂಪ್ರಜ್ಞಾತ ಸಮಾಧಿಯಲಿನಾನಾಪರಿ ಗ್ರಂಥ ನ್ಯಾಯಾಮೃತ ಚಂದ್ರಿಕೆ-ಎರಡು ನಾಲ್ಕುಮಂದಿ ಪರಮಶಿಷ್ಯರು ಆದದಾನ ಮಾನವು ವ್ಯಾಖ್ಯಾನ ಸುಳಾದಿಗಳಮಧ್ವಮತವೆಂತೆಂಬೊ ಅಬ್ಧಿಯಲಿ ಚಂದ್ರನಂ-
--------------
ಗೋಪಾಲದಾಸರು
ಯತಿರತನತಿಮತಿಯುತನೆರÀತಿಪತಿಪಿತ ಸೇವಾರತನೆ ಮರುತಮತ ಭಕುತಿಪೂರಿತನೆನಾಥ ಸತ್ಯಾಭಿನುತ ನವ? ತೀರಥÀನೆ ಪ.ಶ್ರುತಿಸ್ಮøತಿಇತಿಹಾಸಾರ್ಥ ನೀಜ್ಞಾತತೆಗತಿ ಸಮರ್ಥಕ್ಷಿತಿಸತಿವಿತ್ತ ವಿರಹಿತನೆ ಮನ್ಮಥ ಜಿತಕಾಂತಿ ಶೋಭಿತನೆನೀತಿ ಚತುರತೆ ಸುವಿರತಿ ನಿಸ್ಸೀಮ ವಿಖ್ಯಾತ ರಘುಪತಿ ಅರ್ಚಿತ ಪಥಗಮ್ಯಸತತ ವಿದ್ವತ್ತ ಪ್ರತತಿಗೆ ವಿತ್ತರಣ ಶೂರೋನ್ಮತ್ತ ದುರ್ಮತ್ತಕಾಂತಾರಕುಠಾರ1ಧ್ಯಾನ ಮೌನ ಪೂರ್ಣ ಗಂಭೀರ ಗೀರ್ವಾಣ ವಾಣಿನಿರುತ ಉಚ್ಚಾರಜ್ಞಾನಿಜನರಿಗೆ ಘನ್ನಗುರುವೆ ನಿದಾನಗುಣಕಲ್ಪತರುವೆಮಾನಾಥನ ಪೂಜೆ ಮನ ಮನೆಯೊಳು ಮಾಡಿನೀಣ್ಯವಿನಾನೆಸದು ? ನಲಿನಲಿದಾಡಿದೀನಜನರಿಗೆ ತತ್ವಜ್ಞಾನಸುಧೆಯನುದಿನದೊಳೆರೆದೆ ಕಾಮಧೇನುವಿನಂತಯ್ಯ 2ತ್ರ್ರೇತಾ ಕ್ಷಿತಿಪರ್ಗೆ ಮಿಗಿಲೆನಿಸಿ ಶ್ರೀಸೀತಾಪತಿ ಅತಿಮುದಬಡಿಸಿಮತ್ತಮಾಯಿಮೊತ್ತಗಜಸಿಂಗ ನಿನ್ನಪ್ರತಿಎಂತೊ ಗುರುಕುಲೋತ್ತುಂಗಚಿತ್ತಜನಯ್ಯ ಪ್ರಸನ್ವೆಂಕಟೇಶ ಭಜನಶೀಲಸತ್ಯನಾಥಸುತ ಸತ್ಯಾಭಿನುತ ನವ? ತೀರಥನೆಸುತ್ತ ವಿಸ್ತರಿಸಿ ನಿನ್ನ ಕೀರ್ತಿ ದ್ಯುತಿಮಣಿಯಂತನ್ಯಥಾಗತಿಕಾಣೆನೆನ್ನ ರಕ್ಷಿಸಯ್ಯ ಪಿತನೆ3
--------------
ಪ್ರಸನ್ನವೆಂಕಟದಾಸರು
ಯದುನಂದನನ ನೋಡುವ - ಬಾರೆ ಲತಾಂಗಿ |ಹದಿನಾಲ್ಕು ಜಗವನ್ನು ಪೊರೆವ - ನೀಲಘನಾಂಗನ ಪಬಿಗಿದುಟ್ಟ ಕನಕಾಂಬರ - ಕಾಂಚಿಯದಾಮ|ನಗೆಯರಳ ಧರಿಸಿದವನ |ಅಗಣಿತಗುಣನಿಧಿ ಜಗವ ಮೋಹಿಪ ಕೃಷ್ಣನ1ಸಣ್ಣ ಪೊಂಗಳಲೂದುತ - ವನ್ಯದಳಾಕ್ಷ |ಕಣ್ಣ ಸನ್ನೆಯ ಮಾಡುತ ||ಚಿಣ್ಣರ ಒಡಗೂಡಿ ಚಿಗಿದುಬಾಹಕೃಷ್ಣನ2ಮಂದಹಾಸ ಮುಖಾಂಬುಜ - ಪೊಂದಿದಂಥ |ಗಂಧ-ಕಸ್ತೂರಿ ತಿಲಕಾ |ಬಂದ ನಮ್ಮ ಪುರಂದರವಿಠಲ ಇಂದಿರೆಯರಸನ 3
--------------
ಪುರಂದರದಾಸರು
ಯದುವೀರ ಒದಗೆನ್ನ ನಾಲಿಗೆಗೆಉದಯಾದಿ ಅಸ್ತಾಂತ ಆವಾವಾಗೆ ಪ.ನಿನ್ನ ನಾಮದ ಸ್ಮರಣೆಯೆ ಶುಭಕರ್ಮವುಉನ್ನತ ಸಂಕೀರ್ತನೆ ಶತಕ್ರತುವುಪುಣ್ಯಗಂಗಾಸ್ನಾನದ ಫಲಕಧಿಕವುಘನ್ನ ಜಪದ ಬೀಜವೆÉ ನಾಮವು 1ಬಂಗಾರದಿಳೆಯಳೆದೊಲಿದೀವ ದಾನದಿಹಿಂಗದೆ ಉಭಯಸ್ಯ ಗೋಶತದಿಶೃಂಗಾರ ಕೋಟಿ ಕನ್ಯಾದಾನಕಧಿಕವುಮಂಗಳಮಹಿಮ ಮುಕುಂದನ ನಾಮವು 2ಧರ್ಮಾರ್ಥ ಕಾಮಮೋಕ್ಷಗಳ ಮೂಲವಿದೆಂದುನಿರ್ಮಲಶ್ರುತಿಸಾರುತಾವೆಂದುಮರ್ಮವರಿತು ನಾಮ ನಂಬಿದೆ ಶೇಷಾದ್ರಿಯಹಮ್ರ್ಯನಿಲಯ ಪ್ರಸನ್ವೆಂಕಟಯ್ಯ 3
--------------
ಪ್ರಸನ್ನವೆಂಕಟದಾಸರು
ಯಮ ತನ್ನ ಪುರದಿ ಸಾರಿದನು ನಮ್ಮಕಮಲನಾಭನ ದಾಸರ ಮುಟ್ಟದಿರಿ ಎಂದು ಪ.ಭುಜದಲೊಪ್ಪುವ ಶಂಖ ಚಕ್ರ ಮುದ್ರಾಂಕಿತನಿಜ ದ್ವಾದಶನಾಮ ಧರಿಸಿಪ್ಪರ ||ತ್ರಿಜಗವಂದಿತಳಾದ ತುಳಸೀ ಮಾಲಿಕೆಯುಳ್ಳಸುಜನರ ಕೆಣಕದೆ ಸುಮ್ಮನೆ ಬನ್ನಿರೊ ಎಂದು 1ತಾಳದಂಡಿಗೆ ಗೀತವಾದ್ಯ ಸಮ್ಮೇಳದಿಊಳಿಗವನು ಮಾಳ್ಪ ಹರಿದಾಸರ ||ಕೇಳಿದೊಡನೆ ಕರವೆತ್ತಿ ಮುಗಿದು ಯಮನಾಳುಗಳೆಂದು ಹೇಳದೆ ಬನ್ನಿರೊ ಎಂದು 2ಹೆಮ್ಮೆಯ ಸಿಡಿಯೇರಿ ಬೇವಿನುಡುಗೆಯುಟ್ಟುಚಿಮ್ಮುತ ಚೀರುತ ಬೊಬ್ಬೆಯಿಟ್ಟುಕರ್ಮಕೆ ಗುರಿಯಾಗಿ ಪ್ರಾಣಹಿಂಸೆಯ ಮಾಳ್ಪಬ್ರಹ್ಮೇತಿಕಾರನೆಳತನ್ನಿರೋ ಎಂದು 3ಮಾತಾಪಿತರ ದುರ್ಮತಿಯಿಂದ ಬೈವರಪಾತಕಿಗಳ ಪರದ್ರೋಹಿಗಳನೀತಿಯಿಲ್ಲದೆ ವಿಮೋಹಿಸಿದವರ ಬಾಯೊಳುಒತ್ತಿ ಸೀಸವ ಕಾಸಿ ಹೊಯ್ದು ಕೊಲ್ಲಿರಿ ಎಂದು 4ನರರ ಹಾಡಿ ಪಾಡಿ ನರರ ಕೊಂಡಾಡುವನರಕಿಗಳ ಕೀಳುನಾಯ್ಗಳ ಮನ್ನಿಸುವದುರುಳ ಜಾÕನಿಜನರನೆಳೆತಂದು ಬಾಯೊಳುಅರಗನೆ ಕಾಯಿಸಿ ಹೊಯ್ದು ಕೊಲ್ಲಿರಿ ಎಂದು 5ಕೇಶವಹರಿ ಎಂಬ ದಾಸರ ಹೃದಯದಿವಾಸವಾಗಿಹಸಿರಿ ತಿರುಮಲೇಶದಾಸರ ದಾಸರ ದಾಸನೆನಿಪಹರಿದಾಸರನ್ನು ಕೆಣಕದೆ ಬನ್ನಿರೋ ಎಂದು 6ಅನ್ಯಮಂತ್ರವ ಬಿಟ್ಟು ದೈವಮಂತ್ರವ ಭಜಿಸಿಪನ್ನಗಶಯನನೆ ಗತಿಯೆನ್ನುತತನ್ನ ಭಕ್ತರ ಕಾಯ್ವ ಪುರಂದರವಿಠಲನಉನ್ನತದಲಿ ನಮಸ್ಕರಿಸಿ ಬನ್ನಿರೊ ಎಂದು 7
--------------
ಪುರಂದರದಾಸರು
ಯಮದೂತರು ನರನನು ಎಳೆದೊಯ್ದುದನುಎಲ್ಲರಿಗೆ ಹೇಳುವೆನುಕುಮತಿಯಲಿ ಸದ್ಗುರು ಚರಣವ ಹೊಂದದಕೇಡಿಗಾಗುವ ಫಲಗಳನುಪಮುರಿದ ಮೀಸೆಯಲಿ ಮಸಿದೇಹದಲಿಉರಿಹೊಗೆ ಹೊರಡುವ ಉಸುರಿನಲಿಕರುಳು ಮಾಲೆಯಲಿ ಕೋರೆದಾಡೆಯಲಿಜರೆಮೈ ಹಸಿದೊಗಲುಡುಗೆಯಲಿ1ಝಡಿವ ಖಡುಗದಲಿ ಹೂಂಕಾರದಲಿಕಡಿದವಡೆಯಲಿ ಹುರಿಮೀಸೆಯಲಿಬಿಡಿಗೂದಲಲಿ ಕರದ ಪಾಶದಲಿಸಿಡಿಲ ತೆರೆದ ಬಿಡುಗಣ್ಣಿನಲಿ2ಮಿಡುಕುತ ಸತಿಸುತರನು ಆಪ್ತರನುಹಿಡಿದೊಪ್ಪಿಸುತಿಹ ವೇಳೆಯಲಿಕಡಿಯಿರಿ ಹೊಡಿಯಿರಿ ತಿನ್ನಿರಿ ಎನುತಲಿ ಧುಮುಕಲುಬಿಡುವನು ಪ್ರಾಣವ ಕಾಣುತಲಿ3ಯಾತನೆ ದೇಹವ ನಿರ್ಮಿಸಿ ಅದರೊಳುಪಾತಕಮನುಜನ ಹೊಗಿಸುತಲಿಘಾತಿಸುವ ನಾನಾಬಗೆ ಕೊಲೆಯಲಿಘನನುಚ್ಚು ಕಲ್ಲೊಳಗೆ ಎಳೆಯುತಲಿ4ಈ ತೆರವೈ ಈ ಧರ್ಮ ಶಾಸ್ತ್ರವನೀತಿಯ ತೆರದಲಿ ಮಾಡುತಲಿಪಾತಕವನು ಬಹುಪರಿ ಶಿಕ್ಷಿಪರುದಾತಚಿದಾನಂದನಾಜೆÕಯಲಿ5
--------------
ಚಿದಾನಂದ ಅವಧೂತರು
ಯಮನೆಲ್ಲೊ ಕಾಣೆನೆಂದು ಹೇಳಬೇಡ |ಯಮನೇ ಶ್ರೀರಾಮನುಸಂದೇಹ ಬೇಡಪನಂಬಿದ ವಿಭೀಷಣಗೆ ರಾಮನಾದ |ನಂಬದಿದ್ದ ರಾವಣಗೆ ಯಮನೇ ಆದ 1ನಂಬಿದ ಅರ್ಜುನನಿಗೆ ಬಂಟನಾದ |ನಂಬಿದಿದ್ದ ಕೌರವನಿಗೆ ಕಂಟಕನಾದ 2ನಂಬಿದ ಉಗ್ರಸೇನಗೆ ಮಿತ್ರನಾದನಂಬದಿದ್ದ ಕಂಸನಿಗೆ ಶತ್ರುವಾದ 3ನಂಬಿದ ಪ್ರಹ್ಲಾದಗೆ ಹರಿಯಾದ |ನಂಬದಿದ್ದ ಹಿರಣ್ಯಕಗೆ ಅರಿಯಾದ 4ನಂಬಿದವರ ಸಲಹುವ ನಮ್ಮ ದೊರೆಯು |ಅಂಬುಜಾಕ್ಷ ಪುರಂದರವಿಠಲ ಹರಿಯು5
--------------
ಪುರಂದರದಾಸರು
ಯಶೋದೆ ನಿನ್ನ ಮಗಗಿದು ಥರವೇವಸುಧೆಯೊಳಗಿಂಥ ಶಿಶುವಿಲ್ಲವೇ ಪಪೆಟ್ಟಿಗೆಯೊಳುತುಂಬಿರೊಟ್ಟಿಯ ದೇವರು |ಇಟ್ಟನೆ ಕಚ್ಚಿನ ಚಟ್ಟಿಗೆಯೊಳು 1ಸಡಗರದಿಂದ ಬೆಣ್ಣೆ ಗಡಿಗೆ ಕಾಯಲಿಟ್ಟರೆ |ಬಡಧಾನ ಕೇದಿಗೆ ಪಡಿಯೊಳಗೆ2ಆ ಸಣ್ಣ ಕರು ತೊಟ್ಟಿಲ ಹಾಸಿಕೆಯೊಳಗಿಟ್ಟು |ಕೂಸು ಸೋರಿಯೊಳಿಟ್ಟುಘಾಸಿಮಾಳ್ಪ 3ಚಿನ್ನಗುಣಲಿಟ್ಟರೆ ಅನ್ನದೊಳಗಿಟ್ಟನೆ |ಸುಣ್ಣದಕಲ್ಲು ಏನ್ಮಣ್ಣು ಹೇಳಲಿ 4ನಿದ್ರೆಯೊಳಿರೆ ಸೀರೆ ಒದ್ದಲ್ಲಿ ಬೆಣ್ಣೆಯ |ಮುದ್ದೀನಿಡುವನಿದು ಮುದ್ದುಯೇನೆ 5ಬೆಕ್ಕಾನಲ್ಲಿಗೆಹಚ್ಚಿಇಕ್ಕಿಸಿ ಚಪ್ಪಾಳೆ |ಇಕ್ಕಿಸುವನೆಹಿಂಡುಚಿಕ್ಕವರನ್ನಾ 6ನನ್ನ ಪ್ರಾಣೇಶ ವಿಠಲನ್ನಾಟ ಈ ಊರೊಳು |ಘನ್ನವಾಯಿತು ಬಿಡಿಸಿನ್ನು ಮಾತ್ರ 7
--------------
ಪ್ರಾಣೇಶದಾಸರು
ಯಾಕಿಂತು ಬಳಲುವೆಯೊ |ಈ ಕಷ್ಟಗಳಲೀಗ |ಲೋಕ ಮಾತೆಯ ಭಜಿಸಿ |ಸುಖಿಯಾಗು ಮನವೆ |ಸಾಕು ಸುಡು ಸಂಸಾರ |ಬಿಡು ಮನವೆ ಅಹಂಕಾರ |ಇಂದ್ರಿಗಳಿಗುಪಚಾರಗೈದು ಬಂದೆ1ನೋಡುದೇವಿಯಚರಣ|ಮಾಡುದೇವಿಯ ಪೂಜೆ |ಓಡು ದೇವಿಯ ಸ್ಥಳಕೆ |ನೀಡು ದೇವಿಗೆ ಫಲ ಪುಷ್ಪ ನೈವೇದ್ಯ |ಹಾಡು ದೇವಿಯ ಚರಿತೆ ||ಆಡು ದೇವಿಯ ಮುಂದೆ |ಬೇಡು ದೇವಿಯೊಳ್ ಮುಕ್ತಿ |ಕೂಡು ದೇವಿಯ ಭಕ್ತ ಜನರ ತಂಡಾ2ಕೇಳು ದೇವಿಯ ಕಥೆಯ |ಪೇಳು ದೇವಿಯೊಳ್ ಸ್ಥಿತಿಯ |ಗೋಳು ದೇವಿಗೆ ತಿಳಿಸಿ |ಬೀಳು ದೇವಿಯ ಪಾದದ್ವಯಗಳಲ್ಲಿ ||ಬಾಳು ದೇವಿಯ ಕೃಪೆಯೊಳ್ |ತಾಳು ದೇವಿಯ ವ್ರತವ |ನಾಳೆ ದೇವಿಯ ಸೇರಿ | ಆಳುದೇವಿಯು ಕೊಟ್ಟ ಸೌಭಾಗ್ಯಪದವಿ3ದೇವಿ ಪದ ತೀರ್ಥಕುಡಿ|ದೇವಿ ಪ್ರಸಾದಪಡಿ|ದೇವಿ ಚರಣವನು ಹಿಡಿ |ದೇವಿ ಮೂರ್ತಿಗೆ ಪ್ರದಕ್ಷಿಣೆಯ ಮಾಡಿ ||ದೇವಿ ನಿರ್ಮಾಲ್ಯ ಮುಡಿ |ದೇವಿ ಗಂಧ ಮೈಗೆ ಬಡಿ |ದೇವಿ ಸೇವೆಮಾಡು|ದೇವಿ ನೆವೇದ್ಯ ಉಣಲಿಷ್ಟಪಡು ನೀನು4ಮನೆಯು ನಿನ್ನದು ದೇವಿ |ಧನವು ನಿನ್ನದು ದೇವಿ |ತನಯನಿನ್ನವ ದೇವಿ |ತನುಮನವು ನಿನ್ನದೆಂದರ್ಪಿಸಲು ದೇವಿ ||ದಿನ ದಿನವು ದೇವಿ ನಿನ್ನ |ಘನದಿಮನ್ನಿಸುವಳೈ | ಅನುಮಾನ ಬೇಡ |ಗೋವಿಂದದಾಸನ ಒಡತೀ|ಶ್ರೀ ಲಕ್ಷ್ಮೀದೇವಿ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಯಾಕಿಂತು ಮನಸೋತೆ ಏ ರುಕ್ಮಿಣೀದೇವಿಲೇಖನವ ಬರೆದು ನೀನಾ ಕೃಷ್ಣಗೆಪಲೋಕಮಾನ್ಯಳೆ ನೀನು ಬೇಕಾಗಿ ಮರುಳಾದೆಈ ಕೃಷ್ಣ ಯಾದವರ ಕುಲಕೆ ತಿಲಕಅ.ಪಜನಿಸಿದನು ಮಧುರೆಯೊಳು ದೇವಕಿಯ ಜಠರದಲಿತನಯನೆನಿಸಿದ ಗೋಪಿಗಿವನು ಗೋಕುಲದಿದನುಜೆ ಪೂತನಿಯಳ ಮೊಲೆಯುಂಡು ತೇಗಿದನುಮನೆ ಮನೆಯ ಪಾಲ್ಮೊಸರು ಕದ್ದು ಮೆದ್ದಾ1ತುರುವ ಕಾಯ್ದನ ವನದಿ ತಿರಿಯ ಬುತ್ತಿಯನುಂಡಶಿರಕೊರಳಿಗಾಭರಣ ನವಿಲ್ಗರಿಯ ತುಂಡುತರಳತನದಲಿ ಹಲವು ತರುಣಿಯರ ವ್ರತವಳಿದಕರಿಯನಿವ ಸ್ತ್ರೀಯರುಡುವ ಸೀರೆ ಕದ್ದೊಯ್ದ2ನಂದಗೋಕುಲದಿ ಸಾಕಿದ ಸ್ತ್ರೀಯರನು ಬಿಟ್ಟುಬಂದು ಮಧುರೆಯೊಳು ಮಾತುಳನ ಮರ್ದಿಸಿದಾಚಂದವೆ ಆ ಕುಬುಜೆ ಡೊಂಕ ತಿದ್ದಿಯೆ ನೆರೆದಸಿಂಧುಮಧ್ಯದಿಂzÀಗೋವಿಂದ ಮಾಗದಗಂಜಿ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಯಾಕೆ ಕಡೆಗಣ್ಣಿಂದ ನೋಡುವೆ-ಕೃಷ್ಣನೀ ಕರುಣಾಕರನಲ್ಲವೆ? ಪಭಕ್ತವತ್ಸಲ ನೀನಲ್ಲವೆ-ಕೃಷ್ಣ ಚಿತ್ತಸುಖದಾತ ನೀನಲ್ಲವೆ?ಅತ್ಯಂತ ಅಪರಾಧಿ ನಾನಾದಡೇನಯ್ಯಇತ್ತಿತ್ತ ಬಾ ಎನ್ನಬಾರದೆ ರಂಗ 1ಇಂದಿರೆಯರಸ ನೀನಲ್ಲವೆ ಬಹು ಸೌಂದರ್ಯನಿಧಿ ನೀನಲ್ಲವೆ?ಮಂದಮತಿ ನಾನಾದಡೇನು ಕೃಪಾಸಿಂಧುನೀ ರಕ್ಷಿಸಬಾರದೆ ರಂಗ2ದೋಷಿಯು ನಾನಾದಡೇನಯ್ಯ-ಸರ್ವ ದೋಷರಹಿತ ನೀನಲ್ಲವೆ?ಗಾಸಿಯೇತಕೆ ನಿನ್ನ ನಂಬಿದೆ ಸಲಹಯ್ಯಶೇಷಶಾಯಿ ಶ್ರೀಪುರಂದರವಿಠಲ3
--------------
ಪುರಂದರದಾಸರು
ಯಾಕೆ ಕೈ ಬಿಡುವೆ ದೇವಾ |ತ್ರಿಜಗವನು ಸಾಕುವ ನೀನಭವ ||ಏಕೋ ಮೂರುತಿ ಶ್ರೀ ವೆಂಕಟಪತಿನಿನಗೆ ನಾ ಬೇಕಾದವನಲ್ಲವೆ ಸ್ವಾಮಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಾಲನ ಪತಿಕರಿಸಿ ಹಿರಣ್ಯಕನ | ಸೀಳಿ ರಕ್ಷಿಸಿದಂತೆ |ಶ್ರೀ ಲೋಲಾ ಗತಿಯೆಂಬೆ ||ಬ್ರಹ್ಮಸುತನಿಗೆಪಾಲನಮುದ್ರೆಯನಿತ್ತೆ ಸ್ವಾಮಿ |ಸಭೆಯೊಳು ದ್ರೌಪದಿ ಸ್ತುತಿಸೆ ನಿನ್ನ | ಅಭಿಮಾನ ಕಾಯ್ದೆ |ಗಂಡಇಭನಕ್ರನೊಳ .....................................ಧ್ರುವ ಅಂಬರೀಷಅಂಗದವಿಭೀಷಣ |ಪವನಜರುಕ್ಮಾಂಗದ |ಅವರಪಾಲಿಸಿದಂತೆ ರಕ್ಷಿಸು ಬಿಡದೆ ಎನ್ನ ||ಭವಹರಾ ಶ್ರೀ ಶಂಕರನಾತ್ಮಸಖಾ ||
--------------
ಜಕ್ಕಪ್ಪಯ್ಯನವರು
ಯಾಕೆ ನಿನ್ನ ಮನಕೆ ಬಾರೆ ಸಾಕೊ ನಿನ್ನ ಧ್ವರಿಯತನ ಪಕಾಕುಜನರ ಕಾಯ್ದು ಎನ್ನ ಸಾಕದಿರುವದೇನು ನ್ಯಾಯ ಅ.ಪಘನ್ನನೆನಿಸಿ ಪೊರೆದು ಎನ್ನಬನ್ನಬಡಿಸೋದು ನ್ಯಾಯವೇ1ನಾಚಿಕಿಲ್ಲದೆಂಜಲ್ಹಣ್ಣು ಯಾಚಿಸಿ ತಿಂದ್ಯಲ್ಲೊ 2ಮುಷ್ಟಿಯವಲಕ್ಕಿ ತಿಂದು ಅಷ್ಟೈಶ್ವರ್ಯ ಕೊಟ್ಟಿಯಲ್ಲೊ 3ಶÀಕ್ರಾದಿ ಸುರವಂದ್ಯ ತ್ರಿವಿಕ್ರಮನೆನಿಸಿ ತ್ರೀ -ವಕೆÀ್ರಗಂಧಕೆ ಒಲಿದು ಕುಬ್ಜೆಯ ಆಕ್ರತದಲಿ ಬೆರೆತಿಯಲ್ಲೊ 4ಉನ್ನತಾದ ಸುಖವಿತ್ತು ಚಿನ್ನನಾಗಿ ನಡೆದಿಯಲ್ಲೊ 5ಬಿಟ್ಟತನಯನೆಂದು ಕರುಣಾ ದೃಷ್ಟಿಯಿಂದ ಪೊರೆಯವಲ್ಯಾ 6ದಾತಗುರುಜಗನ್ನಾಥ ವಿಠಲ ನೀನುಪಾತಕಿಜನರ ಪೊರೆದ ರೀತಿ ಏನುನ್ಯಾಯವೋ7
--------------
ಗುರುಜಗನ್ನಾಥದಾಸರು
ಯಾಕೆ ನಿನ್ನ ಮನಕೆ ಬಾರೆನೋ ಹೇ ವೇಂಕಟೇಶ ಪಕಾಕುಬುದ್ಧಿ ಎನಗಿಲ್ಲೋ ಹೇ ವೆಂಕಟೇಶಾಅ.ಪಬೆದರಿ ನಿನ್ನ ನೊದೆಯಲಿಲ್ಲೊ ಹೇ ವೆಂಕಟೇಶಾ 1ತಿನಿಸಿದ ತರ ನಾ ತಿನಿಸಲಿಲ್ಲವೋ ಹೇ ವೆಂಕಟೇಶಾ 2ಭಂಡಿ ಹೊಡಿ ಎಂದು ನಡೆಸಲಿಲ್ಲವೋ ಹೇ ವೆಂಕಟೇಶಾ 3ಕಟ್ಟಿಗೆಯ ಹೊರಿಸಲಿಲ್ಲವೋ ಹೇ ವೆಂಕಟೇಶಾ 4ಕೆಟ್ಟ ಕಾರ್ಯ ಮಾಡಿಲಿಲ್ಲವೊ ಹೇ ವೆಂಕಟೇಶಾ 5ಮುಟ್ಟಿ ನಿನ್ನ ಭಜಿಸಿದ ಫಲವೇನೋ ಹೇ ವೆಂಕಟೇಶಾ 6ದಾತಶ್ರೀ ಗುರುಜಗನ್ನಾಥ ವಿಠಲನೆಂದು ನಾಪ್ರೀತಮನದಿ ಬಂದೆನೋ ವೆಂಕಟೇಶಾ 7
--------------
ಗುರುಜಗನ್ನಾಥದಾಸರು
ಯಾಕೆ ಬೆಟ್ಟವನೇರಿ ನಿಂದೆಅವನಿವೈಕುಂಠವೆಂದೆ ಆವಿಧಿಸ್ಮರರ ತಂದೆಪ.ತಮನೆಂಬರಿಯ ತರಿದು ತರಿದು ನಿಗಮವ ತಂದುಕ್ರಮದಿ ಕಮಲೋದ್ಭವಗೆ ಕೊಡುವೆನೆಂದೇರಿದೆಯೊಕಮಲವ್ವೆ ಬರೆ ಕಂಡು ಕಲ್ಲ ಭಾರವನಿಳುಹಿಭ್ರಮಿಸಿರುವಭಾವತೋರಿದೆಯೊ ಖಳೋತ್ತಮನ ದಾಡೆಯಲರಿದು ಈ ತಾಣವೇರಿದೆಯೊ 1ಧೀರ ಶಿಶುವಿನಹಗೆವಿದಾರಿಸುತ ದಶದಿಶದಿಸಾರಿದ ನಿಜರ ನೋಡಿ ಸಲಹಲಿಲ್ಲೇರಿದೆಯೊಮೀರಿ ಮೆರೆವನ ತಲೆಯ ಮೆಟ್ಟಿ ಪಾತಾಳಕಿಳುಹಿತೋರಿದೆಯೊ ತ್ವತ್ಪಾದದಿರವ ಧರೆಯಪಾರುವರಿಗೊಲಿದಿತ್ತ ಪರಿಯಲೇರಿದೆಯೊ 2ಅಸುರ ನೊಯಿದರಸಿಯಳ ಅರಸ ತಂದೇರಿದೆಯೊಪಶುಗಾವಿ ಯೋಗಗಳ ಪುರವ ಪೊಗಲೇರಿದೆಯೊಹೊಸಧರ್ಮಹೊಲಬುತೋರಿದೆಯೊ ಇದರಪೆಸರರುಹಿ ಪೊರೆಯೆನ್ನ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು